ರಾಜ್ಯ

ಇಂದು ಮಹಾವೀರ ಜಯಂತಿ:ಮುಖ್ಯಮಂತ್ರಿ ಶುಭಾಶಯ

ಅಹಿಂಸೆಯೇ ಪರಮ ಧರ್ಮ ಎಂದು ಸಾರಿದ ಜೈನ ಧರ್ಮದ 24ನೇ ಹಾಗೂ ಕೊನೆಯ ತೀರ್ಥಂಕರ ವರ್ಧಮಾನ ಮಹಾವೀರರ ಜಯಂತಿ ಇಂದು.

ಬೆಂಗಳೂರು: ಅಹಿಂಸೆಯೇ ಪರಮ ಧರ್ಮ ಎಂದು ಸಾರಿದ ಜೈನ ಧರ್ಮದ 24ನೇ ಹಾಗೂ ಕೊನೆಯ ತೀರ್ಥಂಕರ ವರ್ಧಮಾನ ಮಹಾವೀರರ ಜಯಂತಿ ಇಂದು.

ಈ ಸಂದರ್ಭದಲ್ಲಿ ನಾಡಿನ ಗಣ್ಯರು ಜನತೆಗೆ ಶುಭಾಶಯ ತಿಳಿಸಿದ್ದಾರೆ. ವರ್ಧಮಾನ್ ಮಹಾವೀರರ ಶಾಂತಿ ತತ್ವಗಳಿಗೆ ನಮನಗಳು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಭಾಶಯ ತಿಳಿಸಿದ್ದಾರೆ.

ಲಾಕ್ ಡೌನ್ ಮಧ್ಯೆ ದೇಶಾದ್ಯಂತ ಇಂದು ಭಗವಾನ್‌ ಮಹಾವೀರರ ಜಯಂತಿಯನ್ನು ವೈಭವಪೂರ್ಣವಾಗಿ ಆಚರಿಸಲಾಗುತ್ತಿದೆ. ಮಹಾವೀರರು ಅಹಿಂಸೆ, ಸತ್ಯ, ಅಚೌರ್ಯ, ಬ್ರಹ್ಮಚರ್ಯ ಹಾಗೂ ಅಪರಿಗ್ರಹವೆಂಬ ಪಂಚಶೀಲ ತತ್ತ್ವವನ್ನು ಬೋಧಿಸಿದರು. ಭಗವಾನ್‌ ಮಹಾವೀರರು ತಮ್ಮ ಬೋಧನೆಗಳ ಮೂಲಕ ಜನರಲ್ಲಿ ವೈಚಾರಿಕ ಬದಲಾವಣೆ ಉಂಟು ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT