ಬೆಂಗಳೂರು ಕರಗ 
ರಾಜ್ಯ

ಕೊರೋನಾ ಕಂಟಕ: ಐತಿಹಾಸಿಕ ಕರಗ ಉತ್ಸವಕ್ಕೆ ಹೈಕೋರ್ಟ್ ತಡೆ

ಬೆಂಗಳೂರಿನ ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಏ. 8ರಂದು ನಡೆಯಬೇಕಿದ್ದ ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. 

ಬೆಂಗಳೂರು: ಬೆಂಗಳೂರಿನ ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಏ. 8ರಂದು ನಡೆಯಬೇಕಿದ್ದ ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. 

ಸಂಪ್ರದಾಯ ಮುರಿಯಬಾರದು ಎಂಬ ಕಾರಣಕ್ಕೆ ಕರಗ ಉತ್ಸವವನ್ನು ಕೇವಲ ಐದಾರು ಜನರು ಒಟ್ಟಾಗಿ ಸಾಂಕೇತಿಕವಾಗಿ ಆಚರಿಸಲು ರಾಜ್ಯ ಸರ್ಕಾರ ಇತ್ತೀಚೆಗೆ ಷರತ್ತುಬದ್ಧ ಅನುಮತಿ ನೀಡಿತ್ತು. 

ಬುಧವಾರ ( ಏ.8 ರಂದು) ನಡೆಯಬೇಕಿದ್ದು ಕೋವಿಡ್‌ –19 ಸೋಂಕು ಹರಡುವ ಭೀತಿಯಿಂದಾಗಿ ರದ್ದುಪಡಿಸಲಾಗಿದೆ.

ರಾಜ್ಯದಲ್ಲಿ  80 ವರ್ಷದ ವೃದ್ಧೆ ಸೇರಿದಂತೆ ಒಂದೇ ದಿನದಲ್ಲಿ 12 ಜನರಿಗೆ ಸೋಂಕು ತಗುಲಿದ್ದು, ಇದರಿಂದ ಸೋಂಕಿತರ ಸಂಖ್ಯೆ 175ಕ್ಕೇರಿಕೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT