ಬೆಂಗಳೂರು ಕರಗ 
ರಾಜ್ಯ

ಕೊರೋನಾ ಕಂಟಕ: ಐತಿಹಾಸಿಕ ಕರಗ ಉತ್ಸವಕ್ಕೆ ಹೈಕೋರ್ಟ್ ತಡೆ

ಬೆಂಗಳೂರಿನ ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಏ. 8ರಂದು ನಡೆಯಬೇಕಿದ್ದ ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. 

ಬೆಂಗಳೂರು: ಬೆಂಗಳೂರಿನ ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಏ. 8ರಂದು ನಡೆಯಬೇಕಿದ್ದ ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. 

ಸಂಪ್ರದಾಯ ಮುರಿಯಬಾರದು ಎಂಬ ಕಾರಣಕ್ಕೆ ಕರಗ ಉತ್ಸವವನ್ನು ಕೇವಲ ಐದಾರು ಜನರು ಒಟ್ಟಾಗಿ ಸಾಂಕೇತಿಕವಾಗಿ ಆಚರಿಸಲು ರಾಜ್ಯ ಸರ್ಕಾರ ಇತ್ತೀಚೆಗೆ ಷರತ್ತುಬದ್ಧ ಅನುಮತಿ ನೀಡಿತ್ತು. 

ಬುಧವಾರ ( ಏ.8 ರಂದು) ನಡೆಯಬೇಕಿದ್ದು ಕೋವಿಡ್‌ –19 ಸೋಂಕು ಹರಡುವ ಭೀತಿಯಿಂದಾಗಿ ರದ್ದುಪಡಿಸಲಾಗಿದೆ.

ರಾಜ್ಯದಲ್ಲಿ  80 ವರ್ಷದ ವೃದ್ಧೆ ಸೇರಿದಂತೆ ಒಂದೇ ದಿನದಲ್ಲಿ 12 ಜನರಿಗೆ ಸೋಂಕು ತಗುಲಿದ್ದು, ಇದರಿಂದ ಸೋಂಕಿತರ ಸಂಖ್ಯೆ 175ಕ್ಕೇರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!