ತಬ್ಲೀಘಿ ಜಮಾತ್ 
ರಾಜ್ಯ

ಬೀದರ್: ತಬ್ಲೀಘಿ ಜಮಾತ್ ನಲ್ಲಿ ಭಾಗಿ, ವೀಸಾ ನಿಯಮ ಉಲ್ಲಂಘಿಸಿದ ಕಿರ್ಗಿಸ್ತಾನದ 8 ಮಂದಿ ವಿರುದ್ದ ಪ್ರಕರಣ, ಕ್ವಾರಂಟೈನ್!

ದೆಹಲಿಯ ತಬ್ಲೀಘಿ ಜಮಾತ್ ನಲ್ಲಿ ಭಾಗಿಯಾಗಿದ್ದ ಕಿರ್ಗಿಸ್ತಾನದ 8 ಮಂದಿ ವಿರುದ್ದ ವೀಸಾ ಉಲ್ಲಂಘನೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದ್ದು ಅವರನ್ನು ಕ್ವಾರಂಟೈನ್ ಮಾಡಲಾಗಿದೆ.

ಬೀದರ್: ದೆಹಲಿಯ ತಬ್ಲೀಘಿ ಜಮಾತ್ ನಲ್ಲಿ ಭಾಗಿಯಾಗಿದ್ದ ಕಿರ್ಗಿಸ್ತಾನದ 8 ಮಂದಿ ವಿರುದ್ದ ವೀಸಾ ಉಲ್ಲಂಘನೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದ್ದು ಅವರನ್ನು ಕ್ವಾರಂಟೈನ್ ಮಾಡಲಾಗಿದೆ. 

ಪ್ರವಾಸಿ ವೀಸಾ ಪಡೆದು ಬೀದರ್ ಗೆ ಬಂದಿದ್ದ ಕಿರ್ಗಿಸ್ತಾನದ 8 ಮಂದಿ ವಿರುದ್ಧ 1946ರ ವಿದೇಶಿ ಕಾಯ್ದೆ ಸೆಕ್ಷನ್ 14ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಧಿಕಾರಿ ನಾಗೇಶ್ ಬಿಎಲ್ ಹೇಳಿದ್ದಾರೆ.

ಈ ಎಂಟು ಮಂದಿ ವಿದೇಶಿಗರು ಮಾರ್ಚ್ ನಲ್ಲಿ ತಬ್ಲೀಘಿ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ನಂತರ ಬೀದರ್ ಗೆ ಬಂದಿದ್ದರು. 

ಇವರನ್ನು ಬೀದರ್ ನ ರತ್ಕಲ್ಪುರ್ ಮಾರ್ಕಜ್ ಹೋಮ್ ನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT