ರೇಣುಕಾಚಾರ್ಯ 
ರಾಜ್ಯ

ವೈರಸ್ ಹರಡುವುದು ಭಯೋತ್ಪಾದನೆಯಂತೆ, ಅವರು ದೇಶದ್ರೊಹಿಗಳು: ಚಿಕಿತ್ಸೆಗೆ ಬಾರದ ತಬ್ಲಿಘಿಗಳಿಗೆ ಗುಂಡಿಟ್ಟರೂ ತಪ್ಪಿಲ್ಲ

ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದರ ಬಗ್ಗೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮಾತನಾಡಿದ್ದಾರೆ. ಚಿಕಿತ್ಸೆ ಪಡೆಯದ ತಬ್ಲಿಘಿಗಳ ಮೇಲೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗಿಯಾಗಿ ಬಂದು ಚಿಕಿತ್ಸೆ ಪಡೆಯದ ಬಾರದವರನ್ನು ದೇಶದ್ರೋಹಿಗಳು ಎಂದಿದ್ದಾರೆ.

ದಾವಣಗೆರೆ:  ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದರ ಬಗ್ಗೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮಾತನಾಡಿದ್ದಾರೆ. ಚಿಕಿತ್ಸೆ ಪಡೆಯದ ತಬ್ಲಿಘಿಗಳ ಮೇಲೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗಿಯಾಗಿ ಬಂದು ಚಿಕಿತ್ಸೆ ಪಡೆಯದ ಬಾರದವರನ್ನು ದೇಶದ್ರೋಹಿಗಳು ಎಂದಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು ವೈರಸ್‌ ಹರಡಿಸುವವರು ಭಯೋತ್ಪಾದಕರು ಇದ್ದಂತೆ , ಹೀಗೆ ಮಾಡುವವರನ್ನು ಗುಂಡಿಟ್ಟು ಕೊಂದರು ತಪ್ಪಿಲ್ಲ ಎಂದು ಕೋಪದಿಂದ ಹೇಳಿದ್ದಾರೆ.. 

ಎಲ್ಲಾ ಅಲ್ಪಸಂಖ್ಯಾತರ ಬಗ್ಗೆ ಹೇಳುತ್ತಿಲ್ಲ, ತಬ್ಲಿಗ್‌ಗೆ ಹೋಗಿ ಬಂದು ಸ್ಪಂದನೆ ನೀಡದವರಿಗೆ ಮಾತ್ರ ಎಂದು ಸ್ಪಷ್ಟಪಡಿಸಿದರು. ಚೀನಾದಲ್ಲಿ ಒಬ್ಬನಿಂದ ಇಡೀ ವಿಶ್ವಕ್ಕೆ ಕೊರೋನಾ ಬಂದಿದೆ. ಹಾಗೇ ಯಾರು ಹೋಗಿದ್ದಾರೋ ಅವರು ಚಿಕಿತ್ಸೆ ಪಡೆಯಲು ಮುಂದೆ ಬರಲಿ ಎಂದು ಸಲಹೆ ನೀಡಿದರು.

ಲಾಕ್‌ಡೌನ್ ನಿರ್ಬಂಧವನ್ನು ಉಲ್ಲಂಘನೆ ಮಾಡಿ ದೆಹಲಿಯಲ್ಲಿ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಸಭೆ ಮಾಡಲಾಗಿತ್ತು. ಸಾವಿರಾರೂ ಸಂಖ್ಯೆಯ ಮುಸ್ಲಿಮರು ಇದರಲ್ಲಿ ಭಾಗಿಯಾಗಿದ್ದರು. ಇಲ್ಲಿಂದ ಬೇರೆ ಬೇರೆ ಭಾಗಗಳಿಂದ ತೆರಳಿದ ತಬ್ಲಿಘಿಗಳಿಂದ ಭಾರತದಲ್ಲಿ ಇನ್ನಷ್ಟು ವೈರಸ್‌ ಜಾಸ್ತಿಯಾಯ್ತು. ಕರ್ನಾಟಕದಲ್ಲಿಯೂ ಪಾಸಿಟಿವ್ ಪ್ರಕರಣಗಳು ಹೆಚ್ಚಾಯ್ತು ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ನಿಯಮವನ್ನು ಗಾಳಿಗೆ ತೂರಿದ ರೇಣುಕಾಚಾರ್ಯ ಜನರನ್ನು ಗುಂಪು ಸೇರಿಸಿಕೊಂಡು ಆಹಾರ ಕಿಟ್ ವಿತರಣೆ ಮಾಡಿದರು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT