ಸಾಂದರ್ಭಿಕ ಚಿತ್ರ 
ರಾಜ್ಯ

ಸ್ವಾತಂತ್ರ್ಯ ಬೇಡವೇ ಬೇಡ: ಜೈಲಿನಿಂದ ತೆರಳಲು ನಿರಾಕರಿಸುತ್ತಿರುವ ಕೈದಿಗಳು!

ಕೊರೋನಾ ವೈರಸ್ ಭೀತಿಯಿಂದಾಗಿ ಜೈಲಿನಲ್ಲಿರುವ ಕೆಲವು ಕೈದಿಗಳನ್ನು ಮಾಡುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕಾರಾಗೃ ಇಲಾಖೆ ಕೈದಿಗಳನ್ನು ಬಿಡುಗಡೆ ಮಾಡಲು ಮುಂದಾಗಿದೆ.

ಬೆಂಗಳೂರು: ಕೊರೋನಾ ವೈರಸ್ ಭೀತಿಯಿಂದಾಗಿ ಜೈಲಿನಲ್ಲಿರುವ ಕೆಲವು ಕೈದಿಗಳನ್ನು ಮಾಡುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕಾರಾಗೃ ಇಲಾಖೆ ಕೈದಿಗಳನ್ನು ಬಿಡುಗಡೆ ಮಾಡಲು ಮುಂದಾಗಿದೆ. ಆದರೆ ಹೊರಗೆ ಬಂದರೆ ಆರೋಗ್ಯ ಸಮಸ್ಯೆ ಮತ್ತು ಹಣಕಾಸಿನ ಕೊರತೆಯಿಂದಾಗಿ ಜೈಲಿನಿದ ಹೊರಹೋಗಲು ನಿರಾಕರಿಸಿದ್ದಾರೆ.

ಕರ್ನಾಟಕದಲ್ಲಿ 183 ಕೈದಿಗಳನ್ನು ಬಿಡುಗಡೆ ಮಾಡಲು ಉನ್ನತ ಸಮಿತಿ ನಿರ್ಧರಿಸಿದೆ.ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳನ್ನು ಅವರ ಸನ್ನಡತೆಯ ಆಧಾರದ ಮೇಲೆ ಪೆರೋಲ್  ಹಾಗೂ ವಿಚಾರಣಾಧೀನ ಕೈದಿಗಳನ್ನು ರಿಲೀಸ್ ಮಾಡಲು ಮಾರ್ಚ್ 23 ರಂದ ನ್ಯಾಯಾಲಯ ಸೂಚಿಸಿತ್ತು.

ಅರ್ಹ ಕೈದಿಗಳನ್ನು ರಿಲೀಸ್ ಮಾಡಲು  ಅದರಂತೆ ಉನ್ನತ ಸಮಿತಿ ರಚಿಸುವಂತ ಆದೇಶಿಸಿತ್ತು.  ಅದರಂತೆ ರಾಜ್ಯ ಸರ್ಕಾರ ಸಮಿತಿ ರಚನೆ ಮಾಡಿದ್ದು 904 ಕೈದಿಗಳ ಬಿಡುಗಡೆಗೆ ನಿರ್ಧರಿಸಿತ್ತು.

ಇದರಲ್ಲಿ 646 ವಿಚಾರಣಾಧೀನ ಕೈದಿಗಳು ಮತ್ತು 258 ಜೀವಾವಧಿ ಶಿಕ್ಷೆಗೆ ಒಳಗಾದವರು,ಇವರಿಗೆ ಪೆರೋಲ್ ಮೇಲೆ ರಿಲೀಸ್ ಮಾಡಲು ನಿರ್ಧರಿಸಿತ್ತು ಎಂದು ಕಾರಾಗೃಹ ಮತ್ತು ಬಂಧೀಖಾನೆ ಇಲಾಖೆಯ ಪ್ರಧಾನ ನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ.

ಪೆರೋಲ್ ಮೇಲೆ ಬಿಡುಗಡೆ ಮಾಡಲು ಅರ್ಹರಾಗಿರುವ 183  ಜೈಲಿನಿಂದ ಹೊರ ಹೋಗದೆ ಇರಲು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT