ನೆರವಿನ ನಿರೀಕ್ಷೆಯಲ್ಲಿರುವ ಜನರು 
ರಾಜ್ಯ

ರಾಯಬಾಗ: ಸುಗಂಧಾ ದೇವಿ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ 30 ಜನ ನೆರವಿನ ನಿರೀಕ್ಷೆಯಲ್ಲಿ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮ ದೇವತೆಯಾಗಿರುವ ಶ್ರೀ ಸುಗಂಧಾ ದೇವಿ ಜಾತ್ರಾ ಮಹೋತ್ಸವಕ್ಕೆ ವ್ಯಾಪಾರಕ್ಕಾಗಿ ಮಹಾರಾಷ್ಟ್ರದಿಂದ ಆಗಮಿಸಿದ ಜನರು ಲಾಕ್ ಡೌನ್ ಹಿನ್ನೆಲೆಯಲ್ಲಿ ಇಲ್ಲಿಯೇ ಉಳಿದಿದ್ದು ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ರಾಯಬಾಗ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮ ದೇವತೆಯಾಗಿರುವ ಶ್ರೀ ಸುಗಂಧಾ ದೇವಿ ಜಾತ್ರಾ ಮಹೋತ್ಸವಕ್ಕೆ ವ್ಯಾಪಾರಕ್ಕಾಗಿ ಮಹಾರಾಷ್ಟ್ರದಿಂದ ಆಗಮಿಸಿದ ಜನರು ಲಾಕ್ ಡೌನ್ ಹಿನ್ನೆಲೆಯಲ್ಲಿ ಇಲ್ಲಿಯೇ ಉಳಿದಿದ್ದು ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಜಾತ್ರೆಯಲ್ಲಿ ವ್ಯಾಪಾರಕ್ಕಾಗಿ ಬಂದಂತಹ ಮಹಾರಾಷ್ಟ್ರದ ಜನರ ಪೈಕಿಯಲ್ಲಿ ಸುಮಾರು ಜನರಲ್ಲಿ ೩೦ ಕ್ಕಿಂತ ಹೆಚ್ಚು ಜನ ಇಂದು ಮುಗಿಯುತ್ತೋ ನಾಳೆ ಮುಗಿಯುತ್ತೋ ಎಂದು ಗ್ರಾಮದಲ್ಲಿ ಹಾಗೇ ಕಾಲ ಕಳೆಯುತ್ತ ಬಂದರೂ‌ ಮುಗಿಯುವ ಲಕ್ಷಣಗಳು ಕಂಡು ಬರುತ್ತಿಲ್ಲ. ಇದರಿಂದ ಬೇಸತ್ತ ಜನರಿಗೆ ತೀವ್ರ ತೊಂದರೆಯಾಗಿದೆ

ಇನ್ನೂ ಅವರು ತಂದ ಆಟಿಕೆಗಳು ಮಾರದೇ ಎಲ್ಲ ನಷ್ಟದಲ್ಲಿದ್ದಾರೆ.  ಅಲ್ದೇ ತಂದಿರುವ ಸಾಮಗ್ರಿಗಳನ್ನು ಮರಳಿ ಒಯ್ಯು ಹಣ ಇಲ್ಲದೇ ಪರದಾಡುತ್ತಿದ್ದಾರೆ.

ಇವರ ಕಷ್ಟ ಕೇಳಿ ಗ್ರಾಮದ ಕೆಲವರು ಆಹಾರ ನೀಡಿದರೆ ಗ್ರಾಮ ಪಂಚಾಯಿತಿಯವರು ಸಹಾಯ ಮಾಡಿದ್ದು, ಎಲ್ಲ ರೇಷನ್ ಮುಗಿಯುವ ಸ್ಥಿತಿ‌ ನಿರ್ಮಾಣವಾಗಿದೆ. ರಾಯಬಾಗ ತಾಲೂಕಾಡಳಿತ ಇವರಿಗೆ ಸೂಕ್ತ ಆಹಾರದ ವ್ಯವಸ್ಥೆ ಮಾಡಬೇಕಿದೆ.  ಊಟದ ವ್ಯವಸ್ಥೆ ಕಲ್ಪಿಸಿ ಬಡವರಿಗೆ ಅನುಕೂಲ ಮಾಡಬೇಕಿದೆ..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT