ನೆರವಿನ ನಿರೀಕ್ಷೆಯಲ್ಲಿರುವ ಜನರು 
ರಾಜ್ಯ

ರಾಯಬಾಗ: ಸುಗಂಧಾ ದೇವಿ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ 30 ಜನ ನೆರವಿನ ನಿರೀಕ್ಷೆಯಲ್ಲಿ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮ ದೇವತೆಯಾಗಿರುವ ಶ್ರೀ ಸುಗಂಧಾ ದೇವಿ ಜಾತ್ರಾ ಮಹೋತ್ಸವಕ್ಕೆ ವ್ಯಾಪಾರಕ್ಕಾಗಿ ಮಹಾರಾಷ್ಟ್ರದಿಂದ ಆಗಮಿಸಿದ ಜನರು ಲಾಕ್ ಡೌನ್ ಹಿನ್ನೆಲೆಯಲ್ಲಿ ಇಲ್ಲಿಯೇ ಉಳಿದಿದ್ದು ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ರಾಯಬಾಗ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮ ದೇವತೆಯಾಗಿರುವ ಶ್ರೀ ಸುಗಂಧಾ ದೇವಿ ಜಾತ್ರಾ ಮಹೋತ್ಸವಕ್ಕೆ ವ್ಯಾಪಾರಕ್ಕಾಗಿ ಮಹಾರಾಷ್ಟ್ರದಿಂದ ಆಗಮಿಸಿದ ಜನರು ಲಾಕ್ ಡೌನ್ ಹಿನ್ನೆಲೆಯಲ್ಲಿ ಇಲ್ಲಿಯೇ ಉಳಿದಿದ್ದು ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಜಾತ್ರೆಯಲ್ಲಿ ವ್ಯಾಪಾರಕ್ಕಾಗಿ ಬಂದಂತಹ ಮಹಾರಾಷ್ಟ್ರದ ಜನರ ಪೈಕಿಯಲ್ಲಿ ಸುಮಾರು ಜನರಲ್ಲಿ ೩೦ ಕ್ಕಿಂತ ಹೆಚ್ಚು ಜನ ಇಂದು ಮುಗಿಯುತ್ತೋ ನಾಳೆ ಮುಗಿಯುತ್ತೋ ಎಂದು ಗ್ರಾಮದಲ್ಲಿ ಹಾಗೇ ಕಾಲ ಕಳೆಯುತ್ತ ಬಂದರೂ‌ ಮುಗಿಯುವ ಲಕ್ಷಣಗಳು ಕಂಡು ಬರುತ್ತಿಲ್ಲ. ಇದರಿಂದ ಬೇಸತ್ತ ಜನರಿಗೆ ತೀವ್ರ ತೊಂದರೆಯಾಗಿದೆ

ಇನ್ನೂ ಅವರು ತಂದ ಆಟಿಕೆಗಳು ಮಾರದೇ ಎಲ್ಲ ನಷ್ಟದಲ್ಲಿದ್ದಾರೆ.  ಅಲ್ದೇ ತಂದಿರುವ ಸಾಮಗ್ರಿಗಳನ್ನು ಮರಳಿ ಒಯ್ಯು ಹಣ ಇಲ್ಲದೇ ಪರದಾಡುತ್ತಿದ್ದಾರೆ.

ಇವರ ಕಷ್ಟ ಕೇಳಿ ಗ್ರಾಮದ ಕೆಲವರು ಆಹಾರ ನೀಡಿದರೆ ಗ್ರಾಮ ಪಂಚಾಯಿತಿಯವರು ಸಹಾಯ ಮಾಡಿದ್ದು, ಎಲ್ಲ ರೇಷನ್ ಮುಗಿಯುವ ಸ್ಥಿತಿ‌ ನಿರ್ಮಾಣವಾಗಿದೆ. ರಾಯಬಾಗ ತಾಲೂಕಾಡಳಿತ ಇವರಿಗೆ ಸೂಕ್ತ ಆಹಾರದ ವ್ಯವಸ್ಥೆ ಮಾಡಬೇಕಿದೆ.  ಊಟದ ವ್ಯವಸ್ಥೆ ಕಲ್ಪಿಸಿ ಬಡವರಿಗೆ ಅನುಕೂಲ ಮಾಡಬೇಕಿದೆ..

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT