ಡಿಕೆ ಶಿವಕುಮಾರ್ 
ರಾಜ್ಯ

ರೈತರ ಉತ್ಪನ್ನ ಹಾಳಾಗುವುದು ಬೇಡ, ಖರೀದಿಸಿ ಬಡವರಿಗೆ ಉಚಿತವಾಗಿ ಹಂಚಲು ಜನಪ್ರತಿನಿಧಿಗಳಿಗೆ ಡಿಕೆಶಿ ಮನವಿ

ರೈತರ ಉತ್ಪನ್ನ ಖರೀದಿಸಿ ಬಡವರಿಗೆ ಉಚಿತವಾಗಿ ಹಂಚಲು  ಜನಪ್ರತಿನಿಧಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಮನವಿ ಮಾಡಿದ್ದಾರೆ.

ಬೆಂಗಳೂರು: ರೈತರ ಉತ್ಪನ್ನ ಖರೀದಿಸಿ ಬಡವರಿಗೆ ಉಚಿತವಾಗಿ ಹಂಚಲು  ಜನಪ್ರತಿನಿಧಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಮನವಿ ಮಾಡಿದ್ದಾರೆ.

ರೈತರು  ತಮ್ಮ ಹೊಲಗಳಲ್ಲಿ ಬೆಳೆದಿರುವ ಸೊಪ್ಪು, ಹಣ್ಣು, ತರಕಾರಿಗಳನ್ನು ಮಾರುಕಟ್ಟೆಯಲ್ಲಿ  ಖರೀದಿಸದ ಪರಿಣಾಮ ಬೆಳೆಗಳೆಲ್ಲಾ ಹಾಳಾಗುತ್ತಿವೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲ  ಸಂಸದರು, ಶಾಸಕರುಗಳು, ಎಲ್ಲ ರಾಜಕೀಯ ಪಕ್ಷಗಳ ನಾಯಕರು, ಜನಪ್ರತಿನಿಧಿಗಳು,  ಪದಾಧಿಕಾರಿಗಳು, ಕಾರ್ಯಕರ್ತರು ಅವರವರ ಕ್ಷೇತ್ರಗಳಲ್ಲಿ ಹಾಗೂ ಜಿಲ್ಲೆಗಳಲ್ಲಿ ರೈತರು  ಬೆಳೆದಿರುವ ಹಣ್ಣು, ತರಕಾರಿ ಹಾಗೂ ಸೊಪ್ಪುಗಳನ್ನು ಮಾರುಕಟ್ಟೆ ದರದಲ್ಲಿ ಖರೀದಿಸಿ  ಬಡವರಿಗೆ ಉಚಿತವಾಗಿ ಹಂಚಬೇಕು ಎಂದು ಶಿವಕುಮಾರ್ ಹೇಳಿದ್ದಾರೆ.

ರೈತರ ಬೆಳೆಗಳ ಖರೀದಿ  ಪಕ್ಷಾತೀತವಾಗಿ ನಡೆಯಬೇಕು.ಇದಕ್ಕೆ ಎಲ್ಲ ಪಕ್ಷದವರೂ ಕೈ ಜೋಡಿಸಬೇಕು. ಇದರಲ್ಲಿ ಯಾವುದೇ  ರಾಜಕೀಯ ಹುಡುಕಬಾರದು. ರೈತರ ಸೇವೆಗೆ ನಾವೆಲ್ಲರೂ ಬದ್ಧರಾಗಿರಬೇಕು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!