ಡಿಕೆ ಶಿವಕುಮಾರ್ 
ರಾಜ್ಯ

ರೈತರ ಉತ್ಪನ್ನ ಹಾಳಾಗುವುದು ಬೇಡ, ಖರೀದಿಸಿ ಬಡವರಿಗೆ ಉಚಿತವಾಗಿ ಹಂಚಲು ಜನಪ್ರತಿನಿಧಿಗಳಿಗೆ ಡಿಕೆಶಿ ಮನವಿ

ರೈತರ ಉತ್ಪನ್ನ ಖರೀದಿಸಿ ಬಡವರಿಗೆ ಉಚಿತವಾಗಿ ಹಂಚಲು  ಜನಪ್ರತಿನಿಧಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಮನವಿ ಮಾಡಿದ್ದಾರೆ.

ಬೆಂಗಳೂರು: ರೈತರ ಉತ್ಪನ್ನ ಖರೀದಿಸಿ ಬಡವರಿಗೆ ಉಚಿತವಾಗಿ ಹಂಚಲು  ಜನಪ್ರತಿನಿಧಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಮನವಿ ಮಾಡಿದ್ದಾರೆ.

ರೈತರು  ತಮ್ಮ ಹೊಲಗಳಲ್ಲಿ ಬೆಳೆದಿರುವ ಸೊಪ್ಪು, ಹಣ್ಣು, ತರಕಾರಿಗಳನ್ನು ಮಾರುಕಟ್ಟೆಯಲ್ಲಿ  ಖರೀದಿಸದ ಪರಿಣಾಮ ಬೆಳೆಗಳೆಲ್ಲಾ ಹಾಳಾಗುತ್ತಿವೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲ  ಸಂಸದರು, ಶಾಸಕರುಗಳು, ಎಲ್ಲ ರಾಜಕೀಯ ಪಕ್ಷಗಳ ನಾಯಕರು, ಜನಪ್ರತಿನಿಧಿಗಳು,  ಪದಾಧಿಕಾರಿಗಳು, ಕಾರ್ಯಕರ್ತರು ಅವರವರ ಕ್ಷೇತ್ರಗಳಲ್ಲಿ ಹಾಗೂ ಜಿಲ್ಲೆಗಳಲ್ಲಿ ರೈತರು  ಬೆಳೆದಿರುವ ಹಣ್ಣು, ತರಕಾರಿ ಹಾಗೂ ಸೊಪ್ಪುಗಳನ್ನು ಮಾರುಕಟ್ಟೆ ದರದಲ್ಲಿ ಖರೀದಿಸಿ  ಬಡವರಿಗೆ ಉಚಿತವಾಗಿ ಹಂಚಬೇಕು ಎಂದು ಶಿವಕುಮಾರ್ ಹೇಳಿದ್ದಾರೆ.

ರೈತರ ಬೆಳೆಗಳ ಖರೀದಿ  ಪಕ್ಷಾತೀತವಾಗಿ ನಡೆಯಬೇಕು.ಇದಕ್ಕೆ ಎಲ್ಲ ಪಕ್ಷದವರೂ ಕೈ ಜೋಡಿಸಬೇಕು. ಇದರಲ್ಲಿ ಯಾವುದೇ  ರಾಜಕೀಯ ಹುಡುಕಬಾರದು. ರೈತರ ಸೇವೆಗೆ ನಾವೆಲ್ಲರೂ ಬದ್ಧರಾಗಿರಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT