ಶ್ರೀನಿವಾಸ ಉಡುಪ 
ರಾಜ್ಯ

ಕನ್ನಡದ ಹಿರಿಯ ಸಾಹಿತಿ ಶ್ರೀನಿವಾಸ ಉಡುಪ ನಿಧನ

ಖ್ಯಾತ ಸಾಹಿತಿ ಶ್ರೀನಿವಾಸ ಉಡುಪ ಶನಿವಾರ ನಿಧನರಾದರು. 

ಬೆಂಗಳೂರು: ಖ್ಯಾತ ಸಾಹಿತಿ ಶ್ರೀನಿವಾಸ ಉಡುಪ ಶನಿವಾರ ನಿಧನರಾದರು.

ಅವರಿಗೆ 84 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯರನ್ನು ಅಗಲಿದ್ದಾರೆ.

ಹಿರಿಯ ಸಾಹಿತಿ, ನಿವೃತ್ತ ಪ್ರಾದ್ಯಾಪಕರಾಗಿದ್ದ ಶ್ರೀನಿವಾಸ ಉಡುಪ ಶಿವಮೊಗ್ಗದ ತೀರ್ಥಹಳ್ಳಿಯ ಮಲ್ಲೇಶ್ವರದವರು. ಶಿವಮೊಗ್ಗ ಹಾಗೂ ತೀರ್ಥಹಳ್ಳಿಯಲ್ಲಿ ಇಂಗ್ಲೀಷ್ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಇವರು ಎರಡು ದಶಕಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. 

ಕಥೆ, ಕವಿತೆ, ಅಂಕಣ ಬರಹ ಪ್ರಕಟಿಸಿದ್ದ ಶ್ರೀನಿವಾಸ ಉಡುಪರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ, ಕಾಂತಾವರ ಕನ್ನಡ ಸಂಘದ ಪ್ರಶಸ್ತಿ ಮೊದಲಾದ ಪ್ರಶಸ್ತಿಗಳು ಸಂದಿವೆ.

ದೇಶಾದ್ಯಂತ ಲಾಕ್ ಡೌನ್ ಇದ್ದ ಕಾರಣಕ್ಕೆ ಮೃತರ ಅಂತಿಮ ದರ್ಶನಕ್ಕೆ ಅವಕಾಶವಿರಲಿಲ್ಲ. ಶನಿವಾರ ಸಂಜೆ ಬನಶಂಕರಿಯ ಚಿತಾಗಾರದಲ್ಲಿ ಮೃತರ ಅಂತ್ಯಕ್ರಿಯೆ ಕುಟುಂಬದವರ ಸಮ್ಮುಖದಲ್ಲಿ ನೆರವೇರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೆಕ್ಸಿಕೋ ಡ್ರಗ್ ಕಾರ್ಟೆಲ್ ಕಿಂಗ್‌ಪಿನ್ 'ಎಲ್ ಮೆಂಚೊ' ಹತ್ಯೆ: ಹಲವು ರಾಜ್ಯಗಳಲ್ಲಿ ಭುಗಿಲೆದ್ದ ಹಿಂಸಾಚಾರ

ಕಾಂಗ್ರೆಸ್ ಪಕ್ಷದ ರಕ್ಷಣೆ ಏಕೆ ? ಮಹಿಳಾ ಸಂಸದರನ್ನು ಗುರಾಣಿಯಾಗಿ ಬಳಸಿಕೊಳ್ಳುವಷ್ಟು ಟೊಳ್ಳಾಗಿದ್ದೀರಾ? ಅಶಿಸ್ತಿನ ನಾಯಕರಿಂದ ದೇಶ ನಾಶ- PM

'ದೇವರೇ... ದಯವಿಟ್ಟು ಮುಂದಿನ ಜಾತ್ರೆಯೊಳಗೆ ನಮ್ ಅತ್ತೆ ಸಾಯುವಂತೆ ಮಾಡು': ದೇಗುಲ ಹುಂಡಿಯೊಳಗೆ ಚೀಟಿ ಪತ್ತೆ!

ಬಿಟ್ಟುಹೋದ ಪತ್ನಿ, ಪುತ್ರನಿಗೆ ದುಬಾರಿ ಬೆಲೆಯ 'ಕಾರು ಗಿಫ್ಟ್' ಮಾಡಿದ ಹಾರ್ದಿಕ್ ಪಾಂಡ್ಯ! Video

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಎರಡು ಪ್ರಮಾದಗಳು: ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ವಿರುದ್ಧ ಆರ್. ಅಶ್ವಿನ್ ಕಿಡಿ! Video

SCROLL FOR NEXT