ರಾಜ್ಯ

ರೈತರ ಉತ್ಪನ್ನಗಳನ್ನು ಸರ್ಕಾರ ಖರೀದಿಸಿ ಮಾರಾಟ ಮಾಡಲಿ, ನೇಕಾರರ ಸಂಕಷ್ಟಕ್ಕೆ ಸ್ಪಂದಿಸಿ:ಪ್ರತಿಪಕ್ಷ ನಾಯಕರ ಆಗ್ರಹ

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಆಗಿರುವುದರಿಂದ ವಾಹನ ಸಂಚಾರಗಳಿಲ್ಲದೆ ರೈತರ ಉತ್ಪನ್ನಗಳನ್ನು ಸರಿಯಾದ ಸಮಯಕ್ಕೆ ಮಾರುಕಟ್ಟೆಗೆ ತರಲು ಸಾಧ್ಯವಾಗುತ್ತಿಲ್ಲ, ತಾವು ಬೆಳೆದ ಉತ್ಪನ್ನಗಳು ಹಾಳಾಗುತ್ತಿವೆ ಎಂದು ರೈತರು ಕಣ್ಣೀರು ಹಾಕುತ್ತಿದ್ದಾರೆ, ಕೆಲವೆಡೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳೂ ನಡೆದಿವೆ.

ಬೆಂಗಳೂರು:ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಆಗಿರುವುದರಿಂದ ವಾಹನ ಸಂಚಾರಗಳಿಲ್ಲದೆ ರೈತರ ಉತ್ಪನ್ನಗಳನ್ನು ಸರಿಯಾದ ಸಮಯಕ್ಕೆ ಮಾರುಕಟ್ಟೆಗೆ ತರಲು ಸಾಧ್ಯವಾಗುತ್ತಿಲ್ಲ, ತಾವು ಬೆಳೆದ ಉತ್ಪನ್ನಗಳು ಹಾಳಾಗುತ್ತಿವೆ ಎಂದು ರೈತರು ಕಣ್ಣೀರು ಹಾಕುತ್ತಿದ್ದಾರೆ, ಕೆಲವೆಡೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳೂ ನಡೆದಿವೆ.

ಇನ್ನೊಂದೆಡೆ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ತರಕಾರಿ, ಹಣ್ಣು, ಹಾಲು ಸರಿಯಾಗಿ ಸಿಗುತ್ತಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಿ ಮಾರಾಟ ಮಾಡಲು ತಡಮಾಡದೇ ಕ್ರಮ ಕೈಗೊಳ್ಳಬೇಕು. ಲಾಕ್ ಡೌನ್ ಮುಂದುವರಿಕೆ ನಿಚ್ಚಳವಾಗಿರುವ ಹಿನ್ನೆಲೆಯಲ್ಲಿ ತುರ್ತು ಕಾರ್ಯೋನ್ಮುಖವಾಗಬೇಕೆಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಅಲ್ಲದೆ ರಾಜ್ಯ ಸರ್ಕಾರ ತಕ್ಷಣವೇ ರೈತರಿಗೆ ಪರಿಹಾರ ಪ್ಯಾಕೆಜ್ ಗಳನ್ನು ಬಿಡುಗಡೆ ಮಾಡಿ ನೇರ ಲಾಭ ವರ್ಗಾವಣೆ ಮಾಡಬೇಕೆಂದು, ಈ ಮೂಲಕ ರೈತರ ಆತ್ಮಹತ್ಯೆ ಸನ್ನಿವೇಶಗಳನ್ನು ತಪ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾವುದೇ ಕ್ಷಣದಲ್ಲಿ ಅಮೆರಿಕದಿಂದ ವೈಮಾನಿಕ ದಾಳಿ ಸಾಧ್ಯತೆ: ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

Ranji Trophy final: ಚೊಚ್ಚಲ ಬಾರಿ ಫೈನಲ್‌ಗೆ ಕಾಲಿಟ್ಟಿರುವ ಕಾಶ್ಮೀರ ಬಲಿಷ್ಠ ಕರ್ನಾಟಕದ ವಿರುದ್ಧ ಗೆಲ್ಲಲು ಪವಾಡವೇ ಮಾಡಬೇಕಿದೆ!

ಬಾಂಗ್ಲಾದೇಶ ಮುಳುಗಿಸುವ ಯೋಜನೆ, ಅಸ್ಥಿರತೆ ಸೃಷ್ಟಿಗೆ ಯತ್ನಿಸಿದ್ದ ನೊಬೆಲ್ ಯೂನಸ್: ಅಧ್ಯಕ್ಷರಿಂದ ಸ್ಫೋಟಕ ಮಾಹಿತಿ ಬಹಿರಂಗ!

2026ರಲ್ಲಿ ಭಾರತದ ವೇತನ ಹೆಚ್ಚಳ ಶೇ.9.1ಕ್ಕೆ ಏರಿಕೆ ಸಾಧ್ಯತೆ: ವರದಿ

ಸ್ಟಾಲಿನ್ ನಿಜವಾದ ಸ್ನೇಹಿತರು ಭ್ರಷ್ಟರು: ಡಿಎಂಕೆ ವಿರುದ್ಧ ನಟ ವಿಜಯ್ ವಾಗ್ದಾಳಿ

SCROLL FOR NEXT