ರಾಯಭಾಗ: ಸಿಡಿಲು ಬಡಿದು ತೆಂಗಿನ ಮರ ಭಸ್ಮ 
ರಾಜ್ಯ

ರಾಯಭಾಗ: ಸಿಡಿಲು ಬಡಿದು ತೆಂಗಿನ ಮರ ಭಸ್ಮ

ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರವು ದಗದಗ ಹೊತ್ತಿ ಉರಿದ ಘಟನೆ  ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.

ರಾಯಬಾಗ:ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರವು ದಗದಗ ಹೊತ್ತಿ ಉರಿದ ಘಟನೆ  ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.

ಚಿಂಚಲಿ ಪಟ್ಟಣದ ಈರಗಾರ ಎಂಬತರ ತೋಟದಲ್ಲಿ ಘಟನೆ‌ ನಡೆದಿದ್ದು, ಘಟನೆಯಿಂದ ಜನರು ಭಯಭೀತರಾರದರು. 

ಬೆಳಿಗ್ಗೆಯಿಂದ ಭೀಕರ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ಸಂಜೆ ವೇಳೆಗೆ ಗುಡುಗು ಸಹಿತ ಗಾಳಿ ಜೋರಾಗಿ ಬೀಸತೊಡಗಿತು. ಅಲ್ಪಸ್ವಲ್ಪ ಮಳೆಯೂ ಆರಂಭವಾದಾಗ ಅಬ್ಬರದ ಸಿಡಿಲು ತೆಂಗಿನ‌ ಮರದ ಸುಳಿಯಲ್ಲಿ ಬಡಿದ ಹಿನ್ನೆಲೆ ಸುತ್ತಮುತ್ತಲು ಪ್ರಕಾಶಗೊಂಡು ಬೆಂಕಿ ಹತ್ತಿ ಸ್ವಲ್ಪ ಹೊತ್ತು ದಗದಗ ಉರಿಯಿತು.

ಮೇಲಿಂದ‌ ಬೆಂಕಿಯ ಕಣಗಳು ಕೆಳಗೆ ಬೀಳುತ್ತಿರುವ ಹಿನ್ನೆಲೆ ಜನರು ಅವುಗಳನ್ನುಆರಿಸಿದರು.. ಆದರೆ ಯಾವುದೇ ರೀತಿಯಾಗಿ ಪ್ರಾಣಾಪಾಯ ಸಂಭವಿಸಿಲ್ಲ. 

ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT