ರಾಯಭಾಗ: ಸಿಡಿಲು ಬಡಿದು ತೆಂಗಿನ ಮರ ಭಸ್ಮ 
ರಾಜ್ಯ

ರಾಯಭಾಗ: ಸಿಡಿಲು ಬಡಿದು ತೆಂಗಿನ ಮರ ಭಸ್ಮ

ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರವು ದಗದಗ ಹೊತ್ತಿ ಉರಿದ ಘಟನೆ  ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.

ರಾಯಬಾಗ:ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರವು ದಗದಗ ಹೊತ್ತಿ ಉರಿದ ಘಟನೆ  ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.

ಚಿಂಚಲಿ ಪಟ್ಟಣದ ಈರಗಾರ ಎಂಬತರ ತೋಟದಲ್ಲಿ ಘಟನೆ‌ ನಡೆದಿದ್ದು, ಘಟನೆಯಿಂದ ಜನರು ಭಯಭೀತರಾರದರು. 

ಬೆಳಿಗ್ಗೆಯಿಂದ ಭೀಕರ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ಸಂಜೆ ವೇಳೆಗೆ ಗುಡುಗು ಸಹಿತ ಗಾಳಿ ಜೋರಾಗಿ ಬೀಸತೊಡಗಿತು. ಅಲ್ಪಸ್ವಲ್ಪ ಮಳೆಯೂ ಆರಂಭವಾದಾಗ ಅಬ್ಬರದ ಸಿಡಿಲು ತೆಂಗಿನ‌ ಮರದ ಸುಳಿಯಲ್ಲಿ ಬಡಿದ ಹಿನ್ನೆಲೆ ಸುತ್ತಮುತ್ತಲು ಪ್ರಕಾಶಗೊಂಡು ಬೆಂಕಿ ಹತ್ತಿ ಸ್ವಲ್ಪ ಹೊತ್ತು ದಗದಗ ಉರಿಯಿತು.

ಮೇಲಿಂದ‌ ಬೆಂಕಿಯ ಕಣಗಳು ಕೆಳಗೆ ಬೀಳುತ್ತಿರುವ ಹಿನ್ನೆಲೆ ಜನರು ಅವುಗಳನ್ನುಆರಿಸಿದರು.. ಆದರೆ ಯಾವುದೇ ರೀತಿಯಾಗಿ ಪ್ರಾಣಾಪಾಯ ಸಂಭವಿಸಿಲ್ಲ. 

ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಭಕ್ತಿ ಗೀತೆ ಹಾಡಿದ್ದಕ್ಕೆ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿ ಮೇಲೆ ಮೆಹಬೂಬ್ ಮಲ್ಲಿಕ್‌ನಿಂದ ಹಲ್ಲೆಗೆ ಯತ್ನ, Video Viral

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿನ ವೀಸಾ ಕೇಂದ್ರ ಸ್ಥಗಿತಗೊಳಿಸಿದ ಭಾರತ

U-19 Asia Cup ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಹೀನಾಯ ಸೋಲು!

ಡಿ.26ರಿಂದ ರೈಲ್ವೆ ಪ್ರಯಾಣ ದರ ಏರಿಕೆ; 500 ಕಿ.ಮೀವರೆಗಿನ ಪ್ರಯಾಣಕ್ಕೆ ನಾನ್ ಎಸಿ ರೈಲುಗಳಲ್ಲಿ 10 ರೂ. ಹೆಚ್ಚಳ!

SCROLL FOR NEXT