ರಾಜ್ಯ

ಅಮೆರಿಕ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ ಯಡಿಯೂರಪ್ಪ

ಅಮೆರಿಕಾದಲ್ಲಿ ಕೊರೋನಾ ಸೋಂಕು ನಿಯಂತ್ರಣ ಮೀರಿ ಹಬ್ಬುತ್ತಿದೆ. ಸಾವಿರಾರು ಮಂದಿ ನಿತ್ಯವೂ ಸಾಯುತ್ತಿದ್ದಾರೆ. ಅವರಲ್ಲಿ ಭಾರತೀಯರು ಕೂಡ ಸೇರಿದ್ದಾರೆ.

ಬೆಂಗಳೂರು: ಅಮೆರಿಕಾದಲ್ಲಿ ಕೊರೋನಾ ಸೋಂಕು ನಿಯಂತ್ರಣ ಮೀರಿ ಹಬ್ಬುತ್ತಿದೆ. ಸಾವಿರಾರು ಮಂದಿ ನಿತ್ಯವೂ ಸಾಯುತ್ತಿದ್ದಾರೆ. ಅವರಲ್ಲಿ ಭಾರತೀಯರು ಕೂಡ ಸೇರಿದ್ದಾರೆ.

ಈ ಹೊತ್ತಿನಲ್ಲಿ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಸಂಪರ್ಕಿಸಿ ಸ್ಥೈರ್ಯ ತುಂಬಿದ್ದಾರೆ.

ಕೋವಿಡ್19 ಸೋಂಕಿನ ಹಿನ್ನೆಲೆಯಲ್ಲಿ ಉತ್ತರ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರನ್ನು ಉದ್ದೇಶಿಸಿ ನಿನ್ನೆ ಸಿಎಂ ಯಡಿಯೂರಪ್ಪ ಜೂಮ್ ವಿಡಿಯೊ ಕಾನ್ಫರೆನ್ಸ್ ಕಾಲ್ ಮೂಲಕ ಮಾತನಾಡಿ ಸ್ಥೈರ್ಯ ತುಂಬಿದರು. ನಗರದ ಕೆಲವು ಬಿಜೆಪಿ ಶಾಸಕರು ಮತ್ತು ಬಿಬಿಎಂಪಿ ಸದಸ್ಯರು ಜಾತಿ-ಧರ್ಮಗಳನ್ನು ವಿಚಾರಿಸಿ ಜನರಿಗೆ ಆಹಾರ ಪೊಟ್ಟಣಗಳನ್ನು ವಿತರಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಹಸಿದ ಹೊಟ್ಟೆಗಳಿಗೆ ಈ ಸಂದರ್ಭದಲ್ಲಿ ಆಹಾರ ಮುಖ್ಯವೇ ಹೊರತು ಜಾತಿ, ಧರ್ಮ ಊರುಗಳಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ರಾಜಕೀಯ ಪ್ರವೇಶವೇ ತಪ್ಪು ನಿರ್ಧಾರ': ನಾನು ಎಂದಿಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಲಿಲ್ಲ': ಡೆತ್ ನೋಟ್ ನಲ್ಲಿ ಆಸೀಶ್ ಬ್ಯಾನರ್ಜಿ ಪಶ್ಚಾತ್ತಾಪ!

ಮಮತಾ ಆಪ್ತ ಹಾಗೂ ಮಾಜಿ ಉಪಸಭಾಪತಿ ಅಸೀಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!

ತಕ್ಷಣವೇ ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ನಿಲ್ಲಿಸಿ: ಸಿಎಂ ಡಿಕೆ ಶಿವಕುಮಾರ್ ಗೆ ಎಚ್.ಡಿ ಕುಮಾರಸ್ವಾಮಿ ಪತ್ರ

ಮುಂದಿನ ವರ್ಷ ಆಗಸ್ಟ್ ವೇಳೆಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಎನ್. ಚಲುವರಾಯಸ್ವಾಮಿ

ಮೋದಿನೇ ಡಿ.ಕೆ - ಡಿ.ಕೆ ಅಂತಿದ್ದಾರೆ ನೀವ್ಯಾಕೆ ತಲೆ ಕೆಡಿಸಿಕೊಳ್ಳುತ್ತಿದ್ದೀರಾ? ಫ್ರೀಡಂ ಹಬ್ಬದಲ್ಲಿ ಡಿ.ಕೆ ಶಿವಕುಮಾರ್ ಟಾಂಗ್