ಆನಂದ್ ಸಿಂಗ್ 
ರಾಜ್ಯ

ಹೊಸಪೇಟೆ: ಸಚಿವ ಆನಂದ್ ಸಿಂಗ್'ರ ಆಹಾರ ಕಿಟ್ ಬಳಸಿ ಕೋಮು ಪ್ರಚೋದನೆಗೆ ಮುಂದಾಗಿದ್ದ ಯುವಕನ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಮಾಡುವ ಪೋಸ್ಟ್‌ ಹಂಚಿಕೆ ಮಾಡಿದ ಶಿವರಾಜ್ ಎಂಬ ಯುವಕನನನ್ನು ಹಂಪಿ ಪೊಲೀಸರು ಬಂಧಿಸಿದ್ದಾರೆ. 

ಹೊಸಪೇಟೆ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಮಾಡುವ ಪೋಸ್ಟ್‌ ಹಂಚಿಕೆ ಮಾಡಿದ ಶಿವರಾಜ್ ಎಂಬ ಯುವಕನನನ್ನು ಹಂಪಿ ಪೊಲೀಸರು ಬಂಧಿಸಿದ್ದಾರೆ. 

ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ನಿವಾಸಿ ಶಿವರಾಜ ನನ್ನು ಬಂಧಿಸಿದ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ. 

ಅರಣ್ಯ ಸಚಿವ ಆನಂದ್‌ ಸಿಂಗ್‌ ಅವರು ಬಡವರಿಗೆ ವಿತರಿಸಲು ಆಹಾರದ ಕಿಟ್‌ಗಳನ್ನು ಸಿದ್ಧಪಡಿಸುತ್ತಿರುವ ಚಿತ್ರಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ.

ಆನಂದ್ ಸಿಂಗ್‌ ಮುಸ್ಲಿಮರಿಂದ ಕಿಟ್‌ಗಳನ್ನು ತಯಾರಿಸುತ್ತಿದ್ದಾರೆ. ಅದರಿಂದ ಕೊರೊನಾ ಸೋಂಕು ತಗುಲಬಹುದು. ಹಾಗಾಗಿ ಯಾರೂ ಕಿಟ್‌ಗಳನ್ನು ಪಡೆಯಬಾರದು ಎಂದು ಶಿವರಾಜ ಪೋಸ್ಟ್‌ ಮಾಡಿದ್ದ ಈ ಸಂಭಂದ ಬಿಜೆಪಿ ಕಾರ್ಯಕರ್ತ ಬಸವರಾಜ ಎನ್ನುವವರು ಭಾನುವಾರ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT