ರಾಜ್ಯ

ಕೆಎಸ್ ಆರ್ ಟಿಸಿಯ 10 ವರ್ಷಗಳ ಹಳೆಯ ಬಸ್ಸುಗಳನ್ನು ಸ್ಯಾನಿಟೈಸರ್ ಬಸ್ಸುಗಳಾಗಿ ಬಳಕೆ

ಕೊರೋನಾ ವೈರಸ್ ತಡೆಗಟ್ಟಲು ಮಂಗಳವಾರದಿಂದ ರಾಜ್ಯ ರಸ್ತೆ ಸಾರಿಗೆ ನಿಗಮ ಸ್ಯಾನಿಟೈಸರ್ ಬಸ್ಸುಗಳನ್ನು ಬಳಸಲಿದೆ.

ಬೆಂಗಳೂರು: ಕೊರೋನಾ ವೈರಸ್ ತಡೆಗಟ್ಟಲು ಮಂಗಳವಾರದಿಂದ ರಾಜ್ಯ ರಸ್ತೆ ಸಾರಿಗೆ ನಿಗಮ ಸ್ಯಾನಿಟೈಸರ್ ಬಸ್ಸುಗಳನ್ನು ಬಳಸಲಿದೆ. ಇಂದಿನಿಂದ ಬೆಂಗಳೂರು ನಗರದಲ್ಲಿ ಹತ್ತು ವರ್ಷಗಳ ಹಳೆ. ಬಸ್ಸುಗಳು ಸ್ಯಾನಿಟೈಸರ್ ಬಸ್ಸುಗಳಾಗಿ ಬಳಸಿ ನಗರದಾದ್ಯಂತ ಸಂಚರಿಸಲಿವೆ.

ಇದರಿಂದ ಸಿಬ್ಬಂದಿಗಳು ತಮ್ಮ ದೇಹವಿಡೀ ಸ್ಯಾನಿಟೈಸ್ ಮಾಡಿಕೊಳ್ಳಬಹುದಾಗಿದೆ. ಬಿಬಿಎಂಪಿಯ ಸಿಬ್ಬಂದಿಗಳ ಓಡಾಟಕ್ಕಾಗಿ ಈ ಸ್ಯಾನಿಟೈಸರ್ ಬಸ್ಸುಗಳನ್ನು ಕೆಎಸ್ ಆರ್ ಟಿಸಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT