ದಿನೇಶ್ ಗುಂಡೂರಾವ್ 
ರಾಜ್ಯ

ಲಾಕ್ ಡೌನ್: ರೈತರ ಸಂಕಷ್ಟಕ್ಕೆ ನೆರವಾದ ದಿನೇಶ್ ಗುಂಡೂರಾವ್, ರೈತರಿಂದ 100 ಕ್ವಿಂಟಾಲ್ ತರಕಾರಿ ಖರೀದಿ

ಕೊರೋನಾವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಹೇರಿರುವ ಲಾಕ್ ಡೌನ್ ನಿಂದಾಗಿ ರೈತಉ ಸಂಕಷ್ಟದಲ್ಲಿದ್ದಾರೆ. ಇದನ್ನು ಪರಿಗಣಿಸಿ ಕಾಂಗ್ರೆಸ್ ನಾಯಕ  ದಿನೇಶ್​​ ಗುಂಡೂರಾವ್​​ ರೈತರಂದ 100 ಕ್ವಿಂಟಾಲ್​​​ ತರಕಾರಿ ಖರೀದಿಸಿ ಬಡವರಿಗೆ ಉಚಿತವಾಗಿ ಹಂಚಿದ್ದಾರೆ. ಕರ್ನಾಕಟ ಪ್ರಾದೇಶಿಕ ಸಮಿತಿಯ ಮಾಜಿ ಅಧ್ಯಕ್ಷ ದಿನೇಶ್​​ ಗುಂಡೂರಾವ್​​ ಅವರ ಈ ಕೆಲಸ ಅನೇಕರ ಮೆಚ್ಚುಗೆಗ

ಬೆಂಗಳೂರು: ಕೊರೋನಾವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಹೇರಿರುವ ಲಾಕ್ ಡೌನ್ ನಿಂದಾಗಿ ರೈತಉ ಸಂಕಷ್ಟದಲ್ಲಿದ್ದಾರೆ. ಇದನ್ನು ಪರಿಗಣಿಸಿ ಕಾಂಗ್ರೆಸ್ ನಾಯಕ  ದಿನೇಶ್​​ ಗುಂಡೂರಾವ್​​ ರೈತರಂದ 100 ಕ್ವಿಂಟಾಲ್​​​ ತರಕಾರಿ ಖರೀದಿಸಿ ಬಡವರಿಗೆ ಉಚಿತವಾಗಿ ಹಂಚಿದ್ದಾರೆ. ಕರ್ನಾಕಟ ಪ್ರಾದೇಶಿಕ ಸಮಿತಿಯ ಮಾಜಿ ಅಧ್ಯಕ್ಷ ದಿನೇಶ್​​ ಗುಂಡೂರಾವ್​​ ಅವರ ಈ ಕೆಲಸ ಅನೇಕರ ಮೆಚ್ಚುಗೆಗೆ ಪಾತ್ರವಾಗಿದೆ. 

ಬುಧವಾರ ತನ್ನ ಸ್ನೇಹಿತರೊಂದಿಗೆ ದೇವನಹಳ್ಳಿಯ ತಾಲೂಕಿನ ಹಳ್ಳಿತಯೊಂದಕ್ಕೆ ಭೇಟಿ ಕೊಟ್ಟ ದಿನೇಶ್ ಗುಂಡೂರಾವ್ ಇಲ್ಲಿನ ರೈತರ ತೋಟದಲ್ಲಿ ಕೆಲ ಸಮಯ ಸುತ್ತಾಡಿದ ಕಾಂಗ್ರೆಸ್ ನಾಯಕ ರೈತರಿಂದ ಮಾರು 100 ಕ್ವಿಂಟಾಲ್​​​ ತರಕಾರಿಯನ್ನು ಖರೀದಿದ್ದಾರೆ.

2.5 ಟನ್​​​ ತೊಂಡೆಕಾಯಿ,  2.5 ಟನ್​​​ ಟೊಮೋಟೋ, 2.2 ಟನ್​​ನಷ್ಟು ಈರುಳ್ಳಿ ಹಾಗೂ 1.2 ಟನ್​​, ಕ್ಯಾರೇಟ್​ 1.2 ಟನ್​​​, 25 ಕೆ.ಜಿ ಬದನೆಕಾಯಿ  ಮತ್ತು 250 ಕೆಜಿ ಸೋರೆಕಾಯಿಯನ್ನು ಖರೀದಿಸಿದ್ದಾರೆ.

ಈ ಸಂಬಂಧ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿಕೊಂಡಿದ್ದು ತಾನು ಖರೀದಿಸಿದ ಈ ತರಕಾರಿಗಳನ್ನು ಕ್ಷೇತ್ರದ ಬಡವರಿಗೆ ಉಚಿತವಾಗಿ ಹಂಚುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT