ಸಂಸದೆ ಸುಮಲತಾ ಅಂಬರೀಶ್ 
ರಾಜ್ಯ

ಮಂಡ್ಯ: :ಇಂದು ನಗರಕ್ಕೆ ಸಂಸದೆ ಸುಮಲತಾ ಭೇಟಿ;ರೈತರಿಂದ ತರಕಾರಿ ಖರೀದಿಗೆ ಚಾಲನೆ

ಸಂಸದೆ ಸುಮಲತಾ ಅಂಬರೀಶ್ ಅವರು ಏ.೧೬ ರಂದು ಬೆಳಿಗ್ಗೆ ೧೧.೪೫ ಗಂಟೆಗೆ ನಗರಕ್ಕೆ ಭೇಟಿ ನೀಡಿ ಕೊರೊನಾ ಸೋಂಕಿತ ವ್ಯಕ್ತಿ ವಾಸವಿರುವ ಸ್ವರ್ಣಸಂದ್ರದ ಬಡಾವಣೆಯ ಪರಿವೀಕ್ಷಣೆ ನಡೆಸಲಿದ್ದಾರೆ.

ಮಂಡ್ಯ: :ಸಂಸದೆ ಸುಮಲತಾ ಅಂಬರೀಶ್ ಅವರು ಏ.೧೬ ರಂದು ಬೆಳಿಗ್ಗೆ ೧೧.೪೫ ಗಂಟೆಗೆ ನಗರಕ್ಕೆ ಭೇಟಿ ನೀಡಿ ಕೊರೊನಾ ಸೋಂಕಿತ ವ್ಯಕ್ತಿ ವಾಸವಿರುವ ಸ್ವರ್ಣಸಂದ್ರದ ಬಡಾವಣೆಯ ಪರಿವೀಕ್ಷಣೆ ನಡೆಸಲಿದ್ದಾರೆ.

ಮಧ್ಯಾಹ್ನ ೧೨ ಗಂಟೆಗೆ ಮಂಡ್ಯ ಕೋವಿಡ್-೧೯ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಸಭೆ ನಡೆಸುವರು.

ಸಭೆಯ ಬಳಿಕ ಸುಮಲತಾ ಅಂಬರೀಶ್ ಅವರು ಸಂಕಷ್ಟದಲ್ಲಿರುವ ರೈತರಿಂದ ಹಣ್ಣು ಮತ್ತು ತರಕಾರಿ ಖರೀದಿಸಿ ಕೊವಿಡ್-೧೯ ಸೋಂಕಿನಿAದ ನಿರ್ಬಂಧಿತವಾಗಿರುವ ಪ್ರದೇಶಗಳಿಗೆ ಉಚಿತವಾಗಿ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ಕಛೇರಿ  ಮುಂಭಾಗ ಚಾಲನೆ ನೀಡಲಿದ್ದಾರೆ ಎಂದು ಸಂಸದರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-ನಾಗಯ್ಯ 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT