ರಾಜ್ಯ

ಪಾಂಡವಪುರ: ಲಾಕ್ ಡೌನ್ ಎಫೆಕ್ಟ್-ತರಕಾರಿ ಮಾರಲಾಗದೆ ರೈತ ಆತ್ಮಹತ್ಯೆ

ಲಾಕ್ ಡೌನ್ ಪರಿಣಾಮದಿಂದ ತಾನು ಬೆಳೆದ ತರಕಾರಿಯನ್ನು ಮಾರಲು ಸಾಧ್ಯವಾಗದೆ ,ಸಾಲದ ಬಾಧೆಯಿಂದ ರೈತನೋರ್ವ ಆತ್ಮಹತ್ಯೆಮಾಡಿಕೊಂಡಿರವ ಘಟನೆ ಪಾಂಡವಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಂಡ್ಯ: ಲಾಕ್ ಡೌನ್ ಪರಿಣಾಮದಿಂದ ತಾನು ಬೆಳೆದ ತರಕಾರಿಯನ್ನು ಮಾರಲು ಸಾಧ್ಯವಾಗದೆ ,ಸಾಲದ ಬಾಧೆಯಿಂದ ರೈತನೋರ್ವ ಆತ್ಮಹತ್ಯೆಮಾಡಿಕೊಂಡಿರವ ಘಟನೆ ಪಾಂಡವಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಾಮೇಗೌಡ (೬೫) ಎಂಬ ರೈತನೇ ಆತ್ಮಹತ್ಯೆಗೆ ಶರಣಾಗಿದ್ದು. ಈತ ಸುಮಾರು ಎರಡು ಎಕರೆ ಜಮೀನಿನಲ್ಲಿ ಟೊಮ್ಯಾಟೊ ಹಾಗೂ ಬೀನ್ಸ್ ಬೆಳೆದಿದ್ದ. ಎರಡೂ ಬೆಳೆಗಳ ಉತ್ತಮ ಫಸಲು ಬಂದಿತ್ತು, ಲಾಕ್‌ಡೌನ್ ಹಿನ್ನೆಲೆಯಲ್ಲಿ ಫಸಲನ್ನು ಮಾರಲಾಗದೇ ತಾನೇ ಇಡೀ ಫಸಲನ್ನು ನಾಶ ಮಾಡಿದ್ದ.
ರಾಮೇಗೌಡ ಈ ಫಸಲು ಬೆಳೆಯಲು ಸುಮಾರು ಐದು ಲಕ್ಷಕ್ಕೂ ಹೆಚ್ಚು ಖರ್ಚು ಮಾಡಿದ್ದು ಇದಕ್ಕಾಗಿ ಆತ ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದ ಎಂದು ಕುಟುಂಬದ ಮೂಲಗಳು ತಿಳಿಸಿವೆ.

 ಬೆಳೆ ನಾಶದ ಜೊತೆಗೆ ಬೆಳೆ ಸಾಲ ತೀರಿಸಲು ಸಾಧ್ಯವಾಗಿದೆ ಮಾನಸಿಕವಾಗಿ ಜರ್ಜರಿತನಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. 

ಈ ಕುರಿತು ಮೇಲುಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತ ರೈತನ ಕುಟುಂಬಸ್ಥರು ಸೂಕ್ತ ಪರಿಹಾರಕ್ಕೆ ಒತ್ತಾಯ ಮಾಡಿದ್ದಾರೆ.

-ನಾಗಯ್ಯ 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT