ಕೃಷ್ಣ ಭೈರೇಗೌಡ 
ರಾಜ್ಯ

ರೈತರಿಂದ 35 ಸಾವಿರ ಕೆಜಿ ತರಕಾರಿ ಖರೀದಿಸಿ ಬಡವರಿಗೆ ಹಂಚಿದ ಕೃಷ್ಣ ಭೈರೇಗೌಡ 

ದೇಶಾದ್ಯಂತ ಲಾಕ್ ಡೌನ್ ಆಗಿ ರೈತರು ಬೆಳೆದ ಬೆಲೆಗಳನ್ನು ಮಾರಲಾಗದೆ ಸಂಕಷ್ಟದಲ್ಲಿದ್ದಾರೆ. ಈ ವೇಳೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕೃಷ್ಣ ಭೈರೇಗೌಡ ಅವರ ನೆರವಿಗೆ ಧಾವಿಸಿದ್ದಾರೆ.

ಬೆಂಗಳೂರು: ದೇಶಾದ್ಯಂತ ಲಾಕ್ ಡೌನ್ ಆಗಿ ರೈತರು ಬೆಳೆದ ಬೆಲೆಗಳನ್ನು ಮಾರಲಾಗದೆ ಸಂಕಷ್ಟದಲ್ಲಿದ್ದಾರೆ. ಈ ವೇಳೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕೃಷ್ಣ ಭೈರೇಗೌಡ ಅವರ ನೆರವಿಗೆ ಧಾವಿಸಿದ್ದಾರೆ.

ಮಾಜಿ ಸಚಿವರು ರೈತರಿಂದ ೩೫ ಸಾವಿರ ಕೆಜಿ ತರಕಾರಿ ಖರೀದಿಸಿದ್ದು ತಮ್ಮ ಕ್ಷೇತ್ರದಲ್ಲಿನ ಕಡು ಬಡವರಿಗೆ ಉಚಿತವಾಗಿ ಹಂಚಿದ್ದಾರೆ.

ಶುಕ್ರವಾರ ಬೆಂಗಳೂರಿನ ಕೆಂಪಾಪುರ, ಭಾರತಿನಗರ, ಹುಣಸೆಮಾರನಹಳ್ಳಿ ಸೇರಿ ಹಲವು ಕಡೆಯಲ್ಲಿ ತರಕಾರಿ ಉಚಿತ ಹಂಚಿಕೆ ಮಾಡಲಾಗಿದೆ. ರೈತರಿಂದ ಕೆಂಪು ಮೂಲಂಗಿ, ಟೊಮ್ಯಾಟೋ, ಬದನೆಕಾಯಿ ಸೇರಿ ಹಲವು ವಿಧದ ತರಕಾರಿ ಖರೀದಿಸಿ ತಮ್ಮ ವಾಹನದಲ್ಲೇ ಸಾಗಾಟ ಮಾಡಿದ್ದಲ್ಲದೆ ಕಾರ್ಮಿಕರು, ಬಡವರಿಗೆ ಹಂಚಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಕಾಂಗ್ರೆಸ್‌ 'ಪ್ರಚೋದನಕಾರಿ' ಹೇಳಿಕೆ; ಭಾರತೀಯರ ಸುರಕ್ಷತೆಗೆ ಅಪಾಯ: ಪ್ರಧಾನಿ ಮೋದಿ

Iran war: ಬುಶೆಹರ್ ಅಣುಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ, ಓರ್ವ ಸಾವು

ಜನರು ಗ್ಯಾಸ್‌ಗಾಗಿ ಕ್ಯೂ ನಿಂತರೆ; ಕರ್ನಾಟಕದ ಶಾಸಕರು RCB vs CSK ಪಂದ್ಯದ ಉಚಿತ IPL​ ಟಿಕೆಟ್‌ಗಾಗಿ ಸಾಲುಗಟ್ಟಿ ನಿಂತ್ರು: ಎಲ್ಲರಿಗೂ ಸಿಕ್ತು 3 ಟಿಕೆಟ್!

IPL 2026: ಶತಕದ ಅಂಚಿನಲ್ಲಿ ಎಡವಿದ ರಿಜ್ವಿ; ಡೆಲ್ಲಿ ಕ್ಯಾಪಿಟಲ್ಸ್ ಸತತ 2ನೇ ಗೆಲುವು; DC ಮುಂದೆ ಮಂಡಿಯೂರಿದ ಮುಂಬೈ!

ತಮಿಳುನಾಡಿನಲ್ಲಿ ಅಧಿಕಾರ ಯಾರಿಗೆ? ಡಿಎಂಕೆ, ಎನ್‌ಡಿಎ ಅಥವಾ ಟಿವಿಕೆ? ಸಮೀಕ್ಷೆಗಳಲ್ಲಿ ಹೊರಬಿತ್ತು ಅಚ್ಚರಿಯ ಮಾಹಿತಿ!

SCROLL FOR NEXT