ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ 
ರಾಜ್ಯ

ಅಗತ್ಯಸೇವೆಗಳಲ್ಲಿರುವ ಜನರನ್ನು ಪರೀಕ್ಷೆಗೊಳಪಡಿಸುವ ಅಗತ್ಯವಿದೆ: ಡಿಸಿಎಂ ಅಶ್ವತ್ಥ್ ನಾರಾಯಣ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ನಲ್ಲಿ ವೈರಸ್ ದೃಢಪಟ್ಟ ಪ್ರಕರಣ ಎಲ್ಲರನ್ನೂ ಭೀತಿಗೊಳಗಾಗುವಂತೆ ಮಾಡಿದ್ದು, ಅಗತ್ಯಸೇವೆಗಳ ಪೂರೈಕೆ ಮಾಡುವ ಕೆಲಸದಲ್ಲಿರುವ ಜನರನ್ನು ಯಾದೃಚ್ಛಿಕವಗಿ ಪರೀಕ್ಷೆಗೊಳಪಡಿಸುವ ಅಗತ್ಯವಿದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ನಲ್ಲಿ ವೈರಸ್ ದೃಢಪಟ್ಟ ಪ್ರಕರಣ ಎಲ್ಲರನ್ನೂ ಭೀತಿಗೊಳಗಾಗುವಂತೆ ಮಾಡಿದ್ದು, ಅಗತ್ಯಸೇವೆಗಳ ಪೂರೈಕೆ ಮಾಡುವ ಕೆಲಸದಲ್ಲಿರುವ ಜನರನ್ನು ಯಾದೃಚ್ಛಿಕವಗಿ ಪರೀಕ್ಷೆಗೊಳಪಡಿಸುವ ಅಗತ್ಯವಿದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗತ್ಯ ಸೇವೆಗಳನ್ನು ಪೂರೈಕೆ ಮಾಡುತ್ತಿರುವ ಕಂಪನಿಗಳು ಹಾಗೂ ಮನೆ ಬಾಗಿಲಿಗೆ ವಸ್ತುಗಳನ್ನು ಪೂರೈಸುತ್ತಿರುವವರಲ್ಲಿ ಲಕ್ಷಣಗಳು ಕಂಡು ಬರದೇ ಇದ್ದರೂಕೂಡ ಯಾದೃಚ್ಛಿಕವಾಗಿ ಪರೀಕ್ಷೆಗೊಳಪಡಿಸಬೇಕೆಂದು ಹೇಳಿದ್ದಾರೆ. 

ಇದು ಕೇವಲ ನನ್ನ ಸಲಹೆಯಷ್ಟೇ. ಈ ಕುರಿತು ಕೋವಿಡ್ ಟಾಸ್ಕ್ ಫೋರ್ಸ್ ನಿರ್ಧಾರ ಕೈಗೊಳ್ಳಲಿದೆ. ಎಲ್ಲಾ ಸಂಸ್ಥೆಗಳಿಗೂ ಈಗಾಗಲೇ ಕಠಿಣ ನಿರ್ದೇಶನಗಳನ್ನು ನೀಡಲಗಿದೆ. ಈ ರೀತಿಯಿಂದಲೇ ವೈರಸ್ ಹೆಚ್ಚಿನ ಸಂಖ್ಯೆಯಲ್ಲಿ ಹರಡುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT