ಸಾಂದರ್ಭಿಕ ಚಿತ್ರ 
ರಾಜ್ಯ

ಔಷಧಿ ಮತ್ತು ಅಗತ್ಯ ಸೇವೆಗಳಿಗಾಗಿ ಕೊಂಕಣ ರೈಲ್ವೆಯಿಂದ ವಿಶೇಷ ರೈಲು

ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ಸರಕು ರೈಲುಗಳನ್ನು ಓಡಿಸುತ್ತಿರುವ ಕೊಂಕಣ ರೈಲ್ವೆ ಓಖೋ ಮತ್ತು ತಿರುವನಂತಪುರಕ್ಕೆ ವಿಶೇಷ ರೈಲು ಸಂಚರಿಸಲು ನಿರ್ಧರಿಸಿದೆ.

ಉಡುಪಿ:  ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ಸರಕು ರೈಲುಗಳನ್ನು ಓಡಿಸುತ್ತಿರುವ ಕೊಂಕಣ ರೈಲ್ವೆ ಓಖೋ ಮತ್ತು ತಿರುವನಂತಪುರಕ್ಕೆ ವಿಶೇಷ ರೈಲು ಸಂಚರಿಸಲು ನಿರ್ಧರಿಸಿದೆ,

ಪಶ್ಚಿಮ ರೈಲ್ವೆಯ ಸಹಯೋಗದೊಂದಿಗೆ ಔಷಧಗಳು, ವೈದ್ಯಕೀಯ ಉಪಕರಣ, ಮಾವು ಮತ್ತು ಬಹುಬೇಗ ಹಾಳಾಗುವ ಇತರ ವಸ್ತುಗಳ ಸಾಗಣೆಗೆ ನಿರ್ಧರಿಸಲಾಗಿದೆ.

ತಿರುವನಂತಪುರಂ ಸೆಂಟ್ರಲ್ ಪಾರ್ಸೆಲ್ ವಿಶೇಷ ರೈಲು ಓಖಾದಿಂದ 1.10ನಿಮಿಷಕ್ಕೆ ಹೊರಡಲಿದ್ದು ಮೂರನೇ ದಿನ ಮಧ್ಯಾಹ್ನ 12 ಗಂಟೆಗೆ ತಲುಪಲಿದೆ.

00934 ಸಂಖ್ಯೆಯ ರೈಲು ಏಪ್ರಿಲ್ 22 ರಂದು ರಾತ್ರಿ 11 ಗಂಟೆಗೆ ಹೊರಟು ಮೂರನೇ ದಿನ ರಾತ್ರಿ 9,4ಕ್ಕೆ ಓಖಾ ತಲುಪಲಿದೆ. ಆಸಕ್ತ ಗ್ರಾಹಕರು ರತ್ನಗಿರಿ, ಮಡಗಾವ್, ಮತ್ತು ಉಡುಪಿ ರೈಲ್ವೆ ನಿಲ್ದಾಣಗಳಲ್ಲಿ ತಮ್ಮ ಪಾರ್ಸೆಲ್ ಬುಕ್ ಮಾಡಲು ಅಲ್ಲಿನ ಸಿಬ್ಬಂದಿಯನ್ನು ಸಂಪರ್ಕಿಸಬೇಕೆಂದು ತಿಳಿಸಲಾಗಿದೆ,
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT