ಪಾಲಿಕೆಗೆ ಫೋನ್ ಮಾಡಿದರೆ ಮನೆ ಬಾಗಿಲಿಗೇ ಬರಲಿದೆ ಅಗತ್ಯ ವಸ್ತುಗಳು! 
ರಾಜ್ಯ

ಪಾಲಿಕೆಗೆ ಫೋನ್ ಮಾಡಿದರೆ ಮನೆ ಬಾಗಿಲಿಗೇ ಬರಲಿದೆ ಅಗತ್ಯ ವಸ್ತುಗಳು!

ಲಾಕ್'ಡೌನ್ ನಿಂದಾಗಿ ಅಗತ್ಯ ವಸ್ತುಗಳು ಸಿಗದೇ ತೊಂದರೆಯಲ್ಲಿರುವ ನಗರದ ಜನತೆಗೆ ಮನೆಗೆ ವಸ್ತುಗಳನ್ನು ಪೂರೈಸುವ ಸಹಾಯವಾಣಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರಂಭಿಸಿದೆ. 

ದಿನಸಿ, ತರಕಾರಿ, ಔಷಧ ಹೋಮ್ ಡೆಲಿವರಿ: ಸಹಾಯವಾಣಿ 080-61914960 ಕರೆ ಮಾಡಿ ಸೇವೆ ಪಡೆಯಿರಿ


ಬೆಂಗಳೂರು: ಲಾಕ್'ಡೌನ್ ನಿಂದಾಗಿ ಅಗತ್ಯ ವಸ್ತುಗಳು ಸಿಗದೇ ತೊಂದರೆಯಲ್ಲಿರುವ ನಗರದ ಜನತೆಗೆ ಮನೆಗೆ ವಸ್ತುಗಳನ್ನು ಪೂರೈಸುವ ಸಹಾಯವಾಣಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರಂಭಿಸಿದೆ. 

ಜದನರು ಮನೆಯಿಂದಲೇ ಹೋಂ ಡೆಲಿವರಿ ಸಹಾಯವಾಣಿ 080-61914960ಗೆ ಕರೆ ಮಾಡಿದರೆ, ದಿನಸಿ, ತರಕಾರಿ, ಔಷಧಿ ಮುಂತಾದ ಅಗತ್ಯ ವಸ್ತುಗಳನ್ನು ಮನೆಗೆ ತಲುಪಿಸಲಾಗುತ್ತದೆ. ಇದಕ್ಕೆ ಹೆಚ್ಚುವರಿಯಾಗಿ ರೂ.10 ಸೇವಾ ಶಲ್ಕ ಪಡೆಯಲಾಗುತ್ತದೆ. ಖಾಸಗಿ ಏಜೆನ್ಸಿಯ ಸಹಯೋಗದಲ್ಲಿ ಅಗತ್ಯ ವಸ್ತುಗಳನ್ನು ನೀಡಲಾಗುತ್ತದೆ. ಇದಕ್ಕಾಗಿ 5 ಸಾವಿರ ಜನರನ್ನು ಬಳಸಿಕೊಳ್ಲಲಾಗುತ್ತಿದೆ. ಈ ಸೇವೆಯನ್ನು ಒದಗಿಸಲು 18 ಸಾವಿರ ವರ್ತಕರ ಜೊತೆಗೆ ಮಾತುಕತೆ ನಡೆಸಿ ನೋಂದಾಯಿಸಿಕೊಳ್ಳಲಾಗಿದೆ. 

ಪಾಲಿಕ ಆರಂಭಿಸಿರುವ ನೂತನ ಸೇವೆಗೆ ಮುಖ್ಯಂತ್ರಿ ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಚಾಲನೆ  ನೀಡಿದರು. 

ನಗರದ ಜನತೆಗೆ ಅಗತ್ಯ ವಸ್ತುಗಳನ್ನು ತಲುಪಿಸುವ ಉದ್ದೇಶದಿಂದ ಬಿಬಿಎಂಪಿ ಆರಂಭಿಸಿರುವ ಹೋಂ ಡೆಲಿವರಿ ಸಹಾಯವಾಣಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT