ಸಾಂದರ್ಭಿಕ ಚಿತ್ರ 
ರಾಜ್ಯ

ಐಐಎಸ್ ಸಿ ಮತ್ತು ಬಯೋಕಾನ್ ಲ್ಯಾಬ್ ಗಳಲ್ಲಿ ಕೊರೋನಾ ಪರೀಕ್ಷೆಗೆ ಅನುಮತಿ

ಐಐಎಸ್ ಸಿ ಮತ್ತು ಬಯೋಕಾನ್ ಪ್ರಯೋಗಾಲಯಗಳಲ್ಲಿ ಕೊರೋನಾ ಸಂಬಂಧಿತ ಪರೀಕ್ಷೆಗಳನ್ನು ನಡೆಸಲು ಐಸಿಎಂಆರ್ ಅನುಮತಿ ನೀಡಿದೆ. ಎರಡು ಖಾಸಗಿ ಮತ್ತು ಎರಡು ಸರ್ಕಾರಿ ಪ್ರಯೋಗಾಲಯಗಳಿಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಟ್ಟು 20 ಪ್ರಯೋಗಾಲಯಗಳಲ್ಲಿ ಪರೀಕ್ಷೆ ಮಾಡಲಾಗುತ್ತದೆ.

ಬೆಂಗಳೂರು: ಐಐಎಸ್ ಸಿ ಮತ್ತು ಬಯೋಕಾನ್ ಪ್ರಯೋಗಾಲಯಗಳಲ್ಲಿ ಕೊರೋನಾ ಸಂಬಂಧಿತ ಪರೀಕ್ಷೆಗಳನ್ನು ನಡೆಸಲು ಐಸಿಎಂಆರ್ ಅನುಮತಿ ನೀಡಿದೆ. ಎರಡು ಖಾಸಗಿ ಮತ್ತು ಎರಡು ಸರ್ಕಾರಿ ಪ್ರಯೋಗಾಲಯಗಳಿಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಟ್ಟು 20 ಪ್ರಯೋಗಾಲಯಗಳಲ್ಲಿ ಪರೀಕ್ಷೆ ಮಾಡಲಾಗುತ್ತದೆ.

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಜೀವರಾಸಾಯನಿಕ ವಿಭಾಗ, ಮೈಸೂರಿನಲ್ಲಿರುವ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಅಪೊಲೊ ಆಸ್ಪತ್ರೆಗಳು, ಬನ್ನೇರುಘಟ್ಟ ರಸ್ತೆ, ಬೆಂಗಳೂರಿನ ಬೊಮ್ಮನಹಳ್ಳಿಯ ಬಯೋಕಾನ್ ಪಾರ್ಕ್‌ನಲ್ಲಿರುವ ಸಿಂಗೆನ್ ಇಂಟರ್ನ್ಯಾಷನಲ್ ಲಿಮಿಟೆಡ್. ಹಾಸನದ ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ,  ಮೈಸೂರಿನ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಶಿವಮೊಗ್ಗದಲ್ಲಿನ ಶಿವಮೊಗ್ಗ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್,

ಬೆಂಗಳೂರಿನ ಕಮಾಂಡ್ ಹಾಸ್ಪಿಟಲ್ (ವಾಯುಪಡೆ),  ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ, ಬೆಂಗಳೂರು ಫೀಲ್ಡ್ ಯುನಿಟ್, ಕಲಬುರಗಿಯ ಗುಲ್ಬರ್ಗಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಬಳ್ಳಾರಿಯಲ್ಲಿನ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಬೆಂಗಳೂರು, ಮಂಗಳೂರಿನ ವೆನ್ಲಾಕ್ ಡಿಸ್ಟ್ರಿಕ್ಟ್ ಹಾಸ್ಪಿಟಲ್, ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೆಳಗಾವಿಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರೆಡಿಶನಲ್ ಮೆಡಿಸಿನ್ ಇಲ್ಲಿ ಕೊರೋನಾ ಪರೀಕ್ಷೆ ಮಾಡಲು ಅನುಮತಿ ದೊರೆತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT