ಕಮಲ್ ಪಂತ್ 
ರಾಜ್ಯ

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಕ್ವಾರಂಟೈನ್

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢಪಡುತ್ತಿದ್ದಂತೆಯೇ ನೂತನ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಕ್ವಾರಂಟೈನ್ ಒಳಗಾಗಿದ್ದಾರೆ. 

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢಪಡುತ್ತಿದ್ದಂತೆಯೇ ನೂತನ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಕ್ವಾರಂಟೈನ್ ಒಳಗಾಗಿದ್ದಾರೆ. 

ಶನಿವಾರವಷ್ಟೇ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಕಮಲ್ ಪಂತ್ ಅವರು ಭಾನುವಾರದಿಂದಲೇ ಕ್ವಾರಂಟೈನ್'ಗೊಳಗಾಗಿದ್ದಾರೆ. 

ಆಯುಕ್ತರಾಗುವ ಮುನ್ನ ಕಮಲ್ ಪಂತ್ ರಾಜ್ಯ ಗುಪ್ತದಳದ ಎಡಿಜಿಪಿ ಆಗಿದ್ದರು. ಪ್ರತಿದಿನ ಬೆಳಿಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ರಾಜ್ಯದ ಸ್ಥಿತಿಗತಿ ಬಗ್ಗೆ ಮಾತಿ ನೀಡುವುದು ನಿಯಮ. ಅದರಂತೆ ನಿತ್ಯ ಕಮಲ್ ಪಂತ್ ಅವರು ಮುಖ್ಯಮಂತ್ರಿಗಳ ಸಂಪರ್ಕದಲ್ಲಿದ್ದರು. 

ಪೊಲೀಸರ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಬಳಿಕವೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದರು. ಕಳೆದ 3 ದಿನಗಳಿಂದ ರಾಜ್ಯ ಗುಪ್ತದಳದ ಎಡಿಜಿಪಿಯಾಗಿ ಕರ್ತವ್ಯನಿರ್ವಹಿಸುತ್ತಿರುವ ಬಿ.ದಯಾನಂದ್ ಅವರೂ ಕೂಡ ಇದೀಗ ಕ್ವಾರಂಟೈನ್'ಗೊಳಗಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT