ಸಾಂದರ್ಭಿಕ ಚಿತ್ರ 
ರಾಜ್ಯ

ಶೂನ್ಯ ಬಡ್ಡಿದರದಲ್ಲಿ ಸಾಲ: ಮೀನುಗಾರಿಕೆ, ಹೈನೋದ್ಯಮ ಕ್ಷೇತ್ರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ

ಕರ್ನಾಟಕ ಸರ್ಕಾರ 2 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುತ್ತಿರುವ ಹಿನ್ನೆಲೆಯಲ್ಲಿ  ಹೈನುಗಾರಿಕೆ ಮತ್ತು ಮೀನುಗಾರಿಕೆಲ್ಲಿ ಹೆಚ್ಚಳವಾಗಿದೆ.

ಬೆಂಗಳೂರು: ಕರ್ನಾಟಕ ಸರ್ಕಾರ 2 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುತ್ತಿರುವ ಹಿನ್ನೆಲೆಯಲ್ಲಿ  ಹೈನುಗಾರಿಕೆ ಮತ್ತು ಮೀನುಗಾರಿಕೆಲ್ಲಿ ಹೆಚ್ಚಳವಾಗಿದೆ.

ನಗರ ಪ್ರದೇಶಗಳಲ್ಲಿ ಉದ್ಯೋಗ ಕಳೆದುಕೊಂಡ ಮತ್ತು ತಮ್ಮ ಗ್ರಾಮಗಳು ಮತ್ತು ಪಟ್ಟಣಗಳಿಗೆ ಮರಳಿದ ಜನರಿಗೆ ಸಹಾಯ ಇದರಿಂದ ಸಹಾಯವಾಗುತ್ತದೆ ನಿರೀಕ್ಷಿಸಲಾಗಿದೆ.

ಇದುವರೆಗೆ ಕರ್ನಾಟಕ ಸರ್ಕಾರ 3 ಲಕ್ಷ ರು ವರೆಗೆ ರೈತರಿಗೆ ಬೆಳೆ ಸಾಲ ನೀಡುತ್ತಿದೆ, ಹೀಗಾಗಿ ಹೈನುಗಾರಿಕೆ ಮತ್ತು ಮೀನುಗಾರಿಕೆಗೂ ಕೂಡ ಸಾಲ ನೀಡಲು ನಿರ್ಧರಿಸಿದೆ. ಆದರೆ 2 ಲಕ್ಷ ರು ವರೆಗೆ ಮಾತ್ರ ನೀಡಲು ನಿರ್ಘರಿಸಿದೆ. ಇದರಿಂದಾಗಿ ಶೂನ್ಯ ಬಡ್ಡಿದರದಲ್ಲಿ ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಸಾಲ ನೀಡುವ ಮೊದಲ ರಾಜ್ಯ ಕರ್ನಾಟಕವಾಗಿದೆ.

ಎಲ್ಲಾ ಮೂರು ಅಥವಾ ಎರಡು ಕ್ಷೇತ್ರಗಳಲ್ಲಿ ಸಾಲ ಪಡೆಯಲು ಬಯಸುವ ರೈತರಿಗೆ 3 ಲಕ್ಷಕ್ಕಿಂತ ಅಧಿಕ ಸಾಲ ನೀಡುವುದಿಲ್ಲ.  ರಾಜ್ಯದಲ್ಲಿ 14 ಹಾಲು ಉತ್ಪಾದಕರ ಸಹಕಾರ ಸಂಘವಿದ್ದು 25 ಸಾವಿರಕ್ಕೂ ಅಧಿಕ ಸದಸ್ಯರಿದ್ದಾರೆ, ಅದರಲ್ಲಿ 10 ಲಕ್ಷ ರೈತರು ಹಾಲು ಪೂರೈಸುತ್ತಿದ್ದು, ಸುಮಾರು 6 ಸಾವಿರ ಮೀನುಗಾರರು ಮೀನುಗಾರಿಕಾ ಸಂಘಗಳಲ್ಲಿ ಸದಸ್ಯರಾಗಿದ್ದಾರೆ. ಇವರೆಲ್ಲರಿಗೂ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?