ಸಾಂದರ್ಭಿಕ ಚಿತ್ರ 
ರಾಜ್ಯ

ಶೂನ್ಯ ಬಡ್ಡಿದರದಲ್ಲಿ ಸಾಲ: ಮೀನುಗಾರಿಕೆ, ಹೈನೋದ್ಯಮ ಕ್ಷೇತ್ರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ

ಕರ್ನಾಟಕ ಸರ್ಕಾರ 2 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುತ್ತಿರುವ ಹಿನ್ನೆಲೆಯಲ್ಲಿ  ಹೈನುಗಾರಿಕೆ ಮತ್ತು ಮೀನುಗಾರಿಕೆಲ್ಲಿ ಹೆಚ್ಚಳವಾಗಿದೆ.

ಬೆಂಗಳೂರು: ಕರ್ನಾಟಕ ಸರ್ಕಾರ 2 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುತ್ತಿರುವ ಹಿನ್ನೆಲೆಯಲ್ಲಿ  ಹೈನುಗಾರಿಕೆ ಮತ್ತು ಮೀನುಗಾರಿಕೆಲ್ಲಿ ಹೆಚ್ಚಳವಾಗಿದೆ.

ನಗರ ಪ್ರದೇಶಗಳಲ್ಲಿ ಉದ್ಯೋಗ ಕಳೆದುಕೊಂಡ ಮತ್ತು ತಮ್ಮ ಗ್ರಾಮಗಳು ಮತ್ತು ಪಟ್ಟಣಗಳಿಗೆ ಮರಳಿದ ಜನರಿಗೆ ಸಹಾಯ ಇದರಿಂದ ಸಹಾಯವಾಗುತ್ತದೆ ನಿರೀಕ್ಷಿಸಲಾಗಿದೆ.

ಇದುವರೆಗೆ ಕರ್ನಾಟಕ ಸರ್ಕಾರ 3 ಲಕ್ಷ ರು ವರೆಗೆ ರೈತರಿಗೆ ಬೆಳೆ ಸಾಲ ನೀಡುತ್ತಿದೆ, ಹೀಗಾಗಿ ಹೈನುಗಾರಿಕೆ ಮತ್ತು ಮೀನುಗಾರಿಕೆಗೂ ಕೂಡ ಸಾಲ ನೀಡಲು ನಿರ್ಧರಿಸಿದೆ. ಆದರೆ 2 ಲಕ್ಷ ರು ವರೆಗೆ ಮಾತ್ರ ನೀಡಲು ನಿರ್ಘರಿಸಿದೆ. ಇದರಿಂದಾಗಿ ಶೂನ್ಯ ಬಡ್ಡಿದರದಲ್ಲಿ ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಸಾಲ ನೀಡುವ ಮೊದಲ ರಾಜ್ಯ ಕರ್ನಾಟಕವಾಗಿದೆ.

ಎಲ್ಲಾ ಮೂರು ಅಥವಾ ಎರಡು ಕ್ಷೇತ್ರಗಳಲ್ಲಿ ಸಾಲ ಪಡೆಯಲು ಬಯಸುವ ರೈತರಿಗೆ 3 ಲಕ್ಷಕ್ಕಿಂತ ಅಧಿಕ ಸಾಲ ನೀಡುವುದಿಲ್ಲ.  ರಾಜ್ಯದಲ್ಲಿ 14 ಹಾಲು ಉತ್ಪಾದಕರ ಸಹಕಾರ ಸಂಘವಿದ್ದು 25 ಸಾವಿರಕ್ಕೂ ಅಧಿಕ ಸದಸ್ಯರಿದ್ದಾರೆ, ಅದರಲ್ಲಿ 10 ಲಕ್ಷ ರೈತರು ಹಾಲು ಪೂರೈಸುತ್ತಿದ್ದು, ಸುಮಾರು 6 ಸಾವಿರ ಮೀನುಗಾರರು ಮೀನುಗಾರಿಕಾ ಸಂಘಗಳಲ್ಲಿ ಸದಸ್ಯರಾಗಿದ್ದಾರೆ. ಇವರೆಲ್ಲರಿಗೂ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT