ಸಾಂದರ್ಭಿಕ ಚಿತ್ರ 
ರಾಜ್ಯ

ಶೂನ್ಯ ಬಡ್ಡಿದರದಲ್ಲಿ ಸಾಲ: ಮೀನುಗಾರಿಕೆ, ಹೈನೋದ್ಯಮ ಕ್ಷೇತ್ರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ

ಕರ್ನಾಟಕ ಸರ್ಕಾರ 2 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುತ್ತಿರುವ ಹಿನ್ನೆಲೆಯಲ್ಲಿ  ಹೈನುಗಾರಿಕೆ ಮತ್ತು ಮೀನುಗಾರಿಕೆಲ್ಲಿ ಹೆಚ್ಚಳವಾಗಿದೆ.

ಬೆಂಗಳೂರು: ಕರ್ನಾಟಕ ಸರ್ಕಾರ 2 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುತ್ತಿರುವ ಹಿನ್ನೆಲೆಯಲ್ಲಿ  ಹೈನುಗಾರಿಕೆ ಮತ್ತು ಮೀನುಗಾರಿಕೆಲ್ಲಿ ಹೆಚ್ಚಳವಾಗಿದೆ.

ನಗರ ಪ್ರದೇಶಗಳಲ್ಲಿ ಉದ್ಯೋಗ ಕಳೆದುಕೊಂಡ ಮತ್ತು ತಮ್ಮ ಗ್ರಾಮಗಳು ಮತ್ತು ಪಟ್ಟಣಗಳಿಗೆ ಮರಳಿದ ಜನರಿಗೆ ಸಹಾಯ ಇದರಿಂದ ಸಹಾಯವಾಗುತ್ತದೆ ನಿರೀಕ್ಷಿಸಲಾಗಿದೆ.

ಇದುವರೆಗೆ ಕರ್ನಾಟಕ ಸರ್ಕಾರ 3 ಲಕ್ಷ ರು ವರೆಗೆ ರೈತರಿಗೆ ಬೆಳೆ ಸಾಲ ನೀಡುತ್ತಿದೆ, ಹೀಗಾಗಿ ಹೈನುಗಾರಿಕೆ ಮತ್ತು ಮೀನುಗಾರಿಕೆಗೂ ಕೂಡ ಸಾಲ ನೀಡಲು ನಿರ್ಧರಿಸಿದೆ. ಆದರೆ 2 ಲಕ್ಷ ರು ವರೆಗೆ ಮಾತ್ರ ನೀಡಲು ನಿರ್ಘರಿಸಿದೆ. ಇದರಿಂದಾಗಿ ಶೂನ್ಯ ಬಡ್ಡಿದರದಲ್ಲಿ ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಸಾಲ ನೀಡುವ ಮೊದಲ ರಾಜ್ಯ ಕರ್ನಾಟಕವಾಗಿದೆ.

ಎಲ್ಲಾ ಮೂರು ಅಥವಾ ಎರಡು ಕ್ಷೇತ್ರಗಳಲ್ಲಿ ಸಾಲ ಪಡೆಯಲು ಬಯಸುವ ರೈತರಿಗೆ 3 ಲಕ್ಷಕ್ಕಿಂತ ಅಧಿಕ ಸಾಲ ನೀಡುವುದಿಲ್ಲ.  ರಾಜ್ಯದಲ್ಲಿ 14 ಹಾಲು ಉತ್ಪಾದಕರ ಸಹಕಾರ ಸಂಘವಿದ್ದು 25 ಸಾವಿರಕ್ಕೂ ಅಧಿಕ ಸದಸ್ಯರಿದ್ದಾರೆ, ಅದರಲ್ಲಿ 10 ಲಕ್ಷ ರೈತರು ಹಾಲು ಪೂರೈಸುತ್ತಿದ್ದು, ಸುಮಾರು 6 ಸಾವಿರ ಮೀನುಗಾರರು ಮೀನುಗಾರಿಕಾ ಸಂಘಗಳಲ್ಲಿ ಸದಸ್ಯರಾಗಿದ್ದಾರೆ. ಇವರೆಲ್ಲರಿಗೂ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಳಗಾವಿ ಜಿಲ್ಲೆ ವಿಭಜನೆ: ಸಿಎಂ ಸಿದ್ದರಾಮಯ್ಯ ಭೇಟಿ ಮನವಿ ಸಲ್ಲಿಸಿದ ನಿಯೋಗ

ಬೆಳಗಾವಿ ಅಧಿವೇಶನ ಆರಂಭದಲ್ಲೇ ಕದನ ಸದ್ದು: 20 ಸಾವಿರ ರೈತರೊಂದಿಗೆ ಸುವರ್ಣ ಸೌಧಕ್ಕೆ ಇಂದು ಮುತ್ತಿಗೆ ಹಾಕಲು ಬಿಜೆಪಿ ಸಜ್ಜು

ಖಾಸಗಿ ಶಾಲೆಗಳ ಮಾನ್ಯತೆ: ನಿಯಮಗಳ ಪರಿಷ್ಕರಣೆಗೆ ಸದನ ಸಮಿತಿ ರಚನೆ- ಸಚಿವ ಮಧು ಬಂಗಾರಪ್ಪ

ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ!

ದೇಶಕ್ಕೆ ಸ್ವಾತಂತ್ರ್ಯ ಬಂದ 79 ವರ್ಷಗಳ ನಂತರ 'ವಂದೇ ಮಾತರಂ' ಚರ್ಚೆಯ ಅಗತ್ಯವೇನಿತ್ತು?: ಪ್ರಿಯಾಂಕಾ ಗಾಂಧಿ; Video

SCROLL FOR NEXT