ಕೆ.ಎಸ್ ಈಶ್ವರಪ್ಪ 
ರಾಜ್ಯ

ಅಯೋಧ್ಯೆಯಂತೆ ಕಾಶಿ, ಮಥುರಾಗಳಲ್ಲಿ ಮಸೀದಿ ತೆರವಾಗಬೇಕು: ಕೆ.ಎಸ್. ಈಶ್ವರಪ್ಪ

ಅಯೋಧ್ಯೆಯಂತೆ ಮಥುರಾ, ಕಾಶಿಗಳಲ್ಲೂ ಮಸೀದಿಗಳನ್ನು ತೆರವುಗೊಳಿಸಿ, ಮಂದಿರಗಳನ್ನು ಸ್ವತಂತ್ರಗೊಳಿಸಬೇಕಿದೆ. ಅದನ್ನು ಮಾಡಿಯೇ ತೀರುತ್ತೇವೆ ಎಂದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗ: ಅಯೋಧ್ಯೆಯಂತೆ ಮಥುರಾ, ಕಾಶಿಗಳಲ್ಲೂ ಮಸೀದಿಗಳನ್ನು ತೆರವುಗೊಳಿಸಿ, ಮಂದಿರಗಳನ್ನು ಸ್ವತಂತ್ರಗೊಳಿಸಬೇಕಿದೆ. ಅದನ್ನು ಮಾಡಿಯೇ ತೀರುತ್ತೇವೆ ಎಂದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆ ಪ್ರಯುಕ್ತ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇಂದು ಏರ್ಪಡಿಸಿದ್ದ ಧರ್ಮಸಭೆಯಲ್ಲಿ  ‌‌ಮಾತನಾಡಿದ ಅವರು, ಕಾಶಿ ವಿಶ್ವನಾಥ, ಮಥುರಾ ಶ್ರೀಕೃಷ್ಣ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ತೆರಳಿದರೆ ಹಿಂದೂಗಳ ಗುಲಾಮತನ ಭಾಸವಾಗುತ್ತದೆ. 

ಅಲ್ಲಿ ಭಕ್ತಿಯಿಂದ ಪೂಜೆ ಸಲ್ಲಿಸಲು ಆಗದಂತಹ ಪರಿಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿನ ಹಲವು ದೇವಸ್ಥಾನಗಳು ಧ್ವಂಸವಾಗಿವೆ. ಗುಲಾಮಗಿರಿಯ ಸಂತೇತವಾದ ಅಯೋಧ್ಯೆಯ ಮಸೀದಿ ತೆರವುಗೊಳಿಸಿದಂತೆ ಅಲ್ಲಿನ ಮಸೀದಿಗಳನ್ನು ತೆರವುಗೊಳಿಸಬೇಕಿದೆ. ಎಲ್ಲಾ ಶ್ರದ್ಧಾ ಕೇಂದ್ರಗಳೂ ಮಸೀದಿಗಳಿಂದ ಮುಕ್ತವಾಗಬೇಕಿದೆ ಎಂದು ಈಶ್ವರಪ್ಪ ಪ್ರತಿಪಾದಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್