ಬಸ್ ನಿಲ್ದಾಣ 
ರಾಜ್ಯ

ಬೆಂಗಳೂರು: ಪೀಣ್ಯ ಬಸವೇಶ್ವರ ಬಸ್ ನಿಲ್ದಾಣ ಈಗ ಕೋವಿಡ್ ಆಸ್ಪತ್ರೆ

ರಾಜ್ಯದಲ್ಲಿ ವಿಶೇಷವಾಗಿ ಬೆಂಗಲೂರಿನಲ್ಲಿ ಹೆಚ್ಚುತ್ತಿರುವ ಕರೋನ ಪ್ರಕರಣ ನಿಯಂತ್ರಿಸಲು ಪೀಣ್ಯದಲ್ಲಿರುವ ಬಸವೇಶ್ವರ ಬಸ್ ನಿಲ್ದಾಣವನ್ನೇ ಕೋವಿಡ್ ಆರೈಕೆ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. 

ಬೆಂಗಳೂರು: ರಾಜ್ಯದಲ್ಲಿ ವಿಶೇಷವಾಗಿ ಬೆಂಗಲೂರಿನಲ್ಲಿ ಹೆಚ್ಚುತ್ತಿರುವ ಕರೋನ ಪ್ರಕರಣ ನಿಯಂತ್ರಿಸಲು ಪೀಣ್ಯದಲ್ಲಿರುವ ಬಸವೇಶ್ವರ ಬಸ್ ನಿಲ್ದಾಣವನ್ನೇ ಕೋವಿಡ್ ಆರೈಕೆ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. 

ಇದು ನಾಳೆಯಿಂದಲೇ ಕಾರ್ಯರಂಭ ಮಾಡಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ತನ್ನ ಸೋಂಕಿತ ನೌಕರರದ್ದೇ ಚಿಂತೆಯಾಗಿತ್ತು. ಹಾಗಾಗಿ ಪೀಣ್ಯದಲ್ಲಿರುವ ಬಸವೇಶ್ವರ ಬಸ್ ನಿಲ್ದಾಣವನ್ನೇ ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಿದೆ. 

ಇಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ 200 ಬೆಡ್ಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದರು ಇಲ್ಲಿರುವ ಶೇ 50 ರಷ್ಟು ಬೆಡ್ಗಳನ್ನು ಸಾರಿಗೆ ನೌಕರರಿಗೆ ಮೀಸಲಾಗಿಟ್ಟಿದ್ದು, ಇನ್ನುಳಿದ ಶೇ. 50ರಷ್ಟು ಬೆಡ್ಗಳನ್ನು ಇತರೆ ರೋಗಿಗಳ ಬಳಕೆಗೆ ನೀಡಲಾಗುವುದು.

ರೋಗಿಗಳನ್ನು ಕರೆತರಲು ನೌಕಕರಿಗಾಗಿ ಪ್ರತ್ಯೇಕ ಸಂಜಿವಿನಿ ಅಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಈ ಕೇಂದ್ರದಲ್ಲಿ ಎಸ್ ಆರ್ಟಿಇಸಿ , ಬಿಎಂಟಿಸಿ ಈಶಾನ್ಯ ಮತ್ತು ವಾಯುವ್ಯ ಸಾರಿಗೆ ನೌಕರರರಿಗೆ ಶೇಕಡ 50 ರಷ್ಟು ಹಾಸಿಗೆ ಮೀಸಲಿಡಲಾಗಿದೆ. ನೆಲ ಮಹಡಿಯಲ್ಲಿ ಮತ್ತು ಮೊದಲ ಮಹಡಿಯಲ್ಲಿ 200 ಹಾಸಿಗೆಗಳ ಸೌಲಭ್ಯ ಕಲ್ಲಿಸಲಾಗಿದೆ ಎಂದು ನಿಗಮ ಪ್ರಕಟಣೆ ಹೇಳಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT