ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯಾದ್ಯಂತ ಭಾರೀಮಳೆ: ಕಾಸಲ್ ರಾಕ್ ಬಳಿ ಭೂ ಕುಸಿತ, ರೈಲು ಸಂಚಾರದಲ್ಲಿ ವ್ಯತ್ಯಯ

ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.ಕರಾವಳಿ, ಮಲೆನಾಡು, ಮೈಸೂರು, ಮುಂಬೈ ಕರ್ನಾಟಕ ಭಾಗಗಳಲ್ಲಿ ಭಾರೀ ಮಳೆಯಾಗಿದೆ.  

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.ಕರಾವಳಿ, ಮಲೆನಾಡು, ಮೈಸೂರು, ಮುಂಬೈ ಕರ್ನಾಟಕ ಭಾಗಗಳಲ್ಲಿ ಭಾರೀ ಮಳೆಯಾಗಿದೆ.  

ಭಾರೀ ಮಳೆಯಿಂದಾಗಿ ಕ್ಯಾಸಲ್ ರಾಕ್ ಮತ್ತು ಕರೊನ್ ಜೋಲ್ ವಿಭಾಗದಲ್ಲಿ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿದ್ದು, 700 ಕ್ಯೂಬಿಕ್ ಮೀಟರ್ ನಷ್ಟು ಮಣ್ಣು ಕುಸಿದು ರೈಲು ಹಳಿಗಳ ಮೇಲೆ ಬಿದ್ದಿತ್ತು. 8 ಗಂಟೆಗಳ ನಿರಂತರ ಕೆಲಸದ ನಂತರ ಮಣ್ಣು ತೆರವುಗೊಳಿಸಲಾಗಿದೆ. ಈ ದುರ್ಗಮ ಪ್ರದೇಶದಲ್ಲಿ ಮಣ್ಣು ತೆರವುಗೊಳಿಸಲು ಸಿಬ್ಬಂದಿ ತೀವ್ರ ಪ್ರಯತ್ನ ನಡೆಸಿದ್ದಾಗಿ ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.

ಇದರಿಂದಾಗಿ ನಿಜಾಮುದ್ದೀನ್ ಮತ್ತು ಗೋವಾ ನಡುವಿನ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರದಲ್ಲಿ ವ್ಯತ್ಯವಾಗಿತ್ತು. ರೈಲಿನಲ್ಲಿದ್ದ ಪ್ರಯಾಣಿಕರನ್ನು ಬಸ್ ವ್ಯವಸ್ಥೆ ಮಾಡಿ ಅವರ ಊರುಗಳಿಗೆ ಕಳುಹಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT