ಘಟಪ್ರಭಾ ನದಿ 
ರಾಜ್ಯ

ರಾಜ್ಯಾದ್ಯಂತ ಭಾರೀ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಾರ್ಕಂಡೇಯ, ಮಲಪ್ರಭಾ, ಘಟಪ್ರಭಾ ಮತ್ತು ದೂದ್ ಗಂಗಾ ಹಾಗೂ ಕೃಷ್ಣಾ ನದಿಗಳು ತುಂಬಿ ಹರಿಯುತ್ತಿವೆ.

ಬೆಳಗಾವಿ: ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಾರ್ಕಂಡೇಯ, ಮಲಪ್ರಭಾ, ಘಟಪ್ರಭಾ ಮತ್ತು ದೂದ್ ಗಂಗಾ ಹಾಗೂ ಕೃಷ್ಣಾ ನದಿಗಳು ತುಂಬಿ ಹರಿಯುತ್ತಿವೆ.

ಮಾರ್ಕಂಡೇಯ ಮತ್ತು ಮಲಪ್ರಭಾ ನದಿಗಳ ಉದ್ದಕ್ಕೂ ಸಾವಿರಾರು ಎಕರೆ ಭೂಮಿ ನೀರಿನಲ್ಲಿ ಮುಳುಗಿದೆ. ಈಗಾಗಲೇ ಜಿಲ್ಲೆಯಲ್ಲಿ ಅಧಿಕ ಮಳೆಯಾಗಿದ್ದು, ಕಳೆದ ಐದು ದಿನಗಳಲ್ಲಿ  989 ಮಿಮಿ ಮಳೆಯಾಗಿದೆ, ಆಗಸ್ಟ್ ತಿಂಗಳಿನಲ್ಲಿ 1,699 ಮಿಮೀ ಮಳೆ ನಿರೀಕ್ಷೆ ಮಾಡಲಾಗಿದೆ.

ರಾಕಸ್ಕೋಪ್ಪ ಗ್ರಾಮದಲ್ಲಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ನಿರ್ಮಿಸಲಾದ ರಾಕಾಸ್ಕೋಪ್ ಜಲಾಶಯವು ಗರಿಷ್ಠ ಮಟ್ಟವನ್ನು ತಲುಪಿದೆ.

ಮಳೆ ಹೀಗೆಯೇ ಮುಂದುವರಿದರೇ ಅಣೆಕಟ್ಟಿನಿಂದ ನೀರು ಬಿಡುಗಡೆಯಾಗಲಿದ್ದು, ಪ್ರದೇಶದ ಜನ ಪ್ರವಾಹ ಎದುರಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT