ಎಡಚಿತ್ರದಲ್ಲಿ ಬಾಲಕಿ ಶ್ರೀದೇವಿಯ ಸಂಗ್ರಹ ಚಿತ್ರ, ಬಲಚಿತ್ರದಲ್ಲಿ ಪೊಲೀಸರ ಶೋಧನೆ 
ರಾಜ್ಯ

ಧಾರವಾಡ: ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆ

ವಾಹದಲ್ಲಿ ಕೊಚ್ಚಿ ಹೋಗಿದ್ದ 8 ವರ್ಷದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗುತ್ತಿದ್ದು ಧಾರವಾಡದ ಕಲಘಟಗಿ ತಾಲ್ಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ 3ನೇ ತರಗತಿ ಬಾಲಕಿ ಶ್ರೀದೇವಿ ತೀವ್ರ ಪ್ರವಾಹಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದಳು.

ಧಾರವಾಡ: ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ 8 ವರ್ಷದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗುತ್ತಿದ್ದು ಧಾರವಾಡದ ಕಲಘಟಗಿ ತಾಲ್ಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ 3ನೇ ತರಗತಿ ಬಾಲಕಿ ಶ್ರೀದೇವಿ ತೀವ್ರ ಪ್ರವಾಹಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದಳು.

ಬಾಲಕಿಯ ಮೃತದೇಹ ಪತ್ತೆಗೆ ಎನ್ ಡಿಆರ್ ಎಫ್ ತಂಡ ಆಗಮಿಸಿ ತೀವ್ರ ಹುಡುಕಾಟ ನಡೆಸಿತ್ತು. ಬಾಲಕಿ ತನ್ನ ತಾಯಿಯ ಜೊತೆ ಹೊಲಕ್ಕೆ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಂದೆಗೆ ಊಟದ ಬುತ್ತಿ ‌ಕೊಡಲು ಶ್ರೀದೇವಿ ಮತ್ತವಳ ತಾಯಿ ತೆರಳುತ್ತಿದ್ದರು. ಈ ವೇಳೆ ರಸ್ತೆ ದಾಟುವಾಗ ಕಾಲು ಜಾರಿದೆ. ರಸ್ತೆಯ ಮೇಲೆ ಹರಿಯುತ್ತಿದ್ದ ನೀರಿನ ರಭಸಕ್ಕೆ ಬಾಲಕಿ ನೀರಲ್ಲಿ ಕೊಚ್ಚಿ ಹೋಗಿದ್ದಾಳೆ.

ಶ್ರೀದೇವಿ ಗಾಣಿಗೇರ್‌ ಳನ್ನು ಮೇಲೆತ್ತಲು ಸ್ಥಳೀಯ ಯುವಕರು ಪ್ರಯತ್ನಿಸಿದರೂ ಪ್ರಯೋಜನವಾಗಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ