ರಾಜ್ಯ

ವಿಜಯಪುರ: ಪ್ರೀತಿಗೆ ಪೋಷಕರ ವಿರೋಧ, ಬಾವಿಗೆ ಹಾರಿ ಯುವಜೋಡಿ ಆತ್ಮಹತ್ಯೆ!

ಅಂತರ್ ಧರ್ಮೀಯ ಪ್ರೇಮ ಎನ್ನುವ ಕಾರಣಕ್ಕೆ ಮದುವೆಗೆ ಪೋಷಕರ ವಿರೋಧ ವ್ಯಕ್ತವಾಗಿದ್ದ ಕಾರಣ ಮನನೊಂದ ಪ್ರೇಮಿಗಳಿಬ್ಬರೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಬನಹಟ್ಟಿಯಲ್ಲಿ ನಡೆದಿದೆ.

ವಿಜಯಪುರ: ಅಂತರ್ ಧರ್ಮೀಯ ಪ್ರೇಮ ಎನ್ನುವ ಕಾರಣಕ್ಕೆ ಮದುವೆಗೆ ಪೋಷಕರ ವಿರೋಧ ವ್ಯಕ್ತವಾಗಿದ್ದ ಕಾರಣ ಮನನೊಂದ ಪ್ರೇಮಿಗಳಿಬ್ಬರೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಬನಹಟ್ಟಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಶಿವಾನಂದ್ ಚೌಧರಿ(19) ಎಂದು ಗುರುತಿಸಲಾಗಿದ್ದು ಈತ ಅನ್ಯಧರ್ಮದ ಯುವತಿಯನ್ನು ಪ್ರೀತಿಸಿದ್ದನು. ಆದರೆ ಮನೆಯವರ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆ ಇಬ್ಬರೂ ಜತೆಯಾಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭಾನುವಾರ ಇಬ್ಬರ ಶವಗಳೂ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದ್ದು ದೇವರಹಿಪ್ಪರಗಿ ಪೊಲೀಸ್ ಠಾಣೆಯ ಪಿಎಸ್‍ಐ ರವಿ ಯಡವಣ್ಣವರ್ ಹಾಗೂ ಇದತ್ರರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 

ದೇವರಹಿಪ್ಪರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಅಕ್ರಮದ ಹಾದಿ ಹಿಡಿಯದಿರಲಿ: ಗೃಹ ಸಚಿವ ಪರಮೇಶ್ವರರ "ಧ್ವಂಸ" ಹೇಳಿಕೆಗೆ ಪಿ. ಚಿದಂಬರಂ ಕಿಡಿ!

ತಾಳ್ಮೆ ಕಳೆದುಕೊಂಡು ಪುಟಿನ್-ಎರ್ಡೋಗನ್ ನಡುವಿನ ರಹಸ್ಯ ಸಭೆಗೆ ನುಗ್ಗಿದ ಪಾಕ್ ಪ್ರಧಾನಿ; ಮುಂದೇನಾಯ್ತು?, Video!

'ಸಂಸ್ಕೃತದ ವ್ಯಾಕರಣ ಹುಟ್ಟಿದ್ದು ನಮ್ಮಲ್ಲೇ; ನಾವ್ಯಾಕೆ ಸಂಸ್ಕೃತ ಕಲಿಯಬಾರದು'?: Pak ವಿವಿಯಲ್ಲಿ ಮಹಾಭಾರತ, ಸಂಸ್ಕೃತದ ಕೋರ್ಸ್ ಆರಂಭ!

ರೌಡಿಶೀಟರ್‌ ಮೌಖಿಕವಾಗಿ ಕರೆಸಿಕೊಳ್ಳಲು ಬ್ರೇಕ್‌; SMS ಅಥವಾ WhatsApp ಬಳಸಿ: ಪೊಲೀಸರಿಗೆ ಹೈಕೋರ್ಟ್‌ ಸೂಚನೆ!

ಭಾರತದಲ್ಲಿ 11,718 ಕೋಟಿ ರೂ ವೆಚ್ಚದಲ್ಲಿ 'ಡಿಜಿಟಲ್ ಜನಗಣತಿ': ಕೇಂದ್ರ ಸಂಪುಟ ಅನುಮೋದನೆ!

SCROLL FOR NEXT