ರಾಜ್ಯ

ಬೆಂಗಳೂರಿನಲ್ಲಿ ಗಲಭೆ ನಿಯಂತ್ರಿಸಲು ಪೊಲೀಸರಿಂದ ಫೈರಿಂಗ್: ಓರ್ವ ಸಾವು, ಮೂವರಿಗೆ ಗಾಯ

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಸಾಮಾಜಿಕ ಜಾಲ ತಾಣದಲ್ಲಿ ಹಾಕಿದ್ದಾರೆಂಬ ಅವಹೇಳನಾರಿ ಪೋಸ್ಟ್ ನಿ ಅಲ್ಪ ಸಂಖ್ಯಾತ ಸಮುದಾಯವರು ನಡೆಸಿದ ದಾಂದಲೆ,ಗಲಭೆಯ ನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.ಗಾಳಿಯಲ್ಲಿ ಹಾರಿಸಿದ ಗುಂಡು ವ್ಯಕ್ತಿಯೋ ರ್ವನಿಗೆ ತಗುಲಿ ಸ್ಥಳದಲ್ಲಿಯೇ ಮೃತಪಟ್ಟು ಮತ್ತೆ ಮೂವರಿಗೆ ಗಾಯಗೊಂಡಿರುವ ಘಟನೆ ಡಿ.ಜೆಹಳ್ಳಿಯಲ್ಲಿ

ಬೆಂಗಳೂರ:  ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಸಾಮಾಜಿಕ ಜಾಲ ತಾಣದಲ್ಲಿ ಹಾಕಿದ್ದಾರೆಂಬ ಅವಹೇಳನಾರಿ ಪೋಸ್ಟ್ ನಿ ಅಲ್ಪ ಸಂಖ್ಯಾತ ಸಮುದಾಯವರು ನಡೆಸಿದ ದಾಂದಲೆ,ಗಲಭೆಯ ನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.ಗಾಳಿಯಲ್ಲಿ ಹಾರಿಸಿದ ಗುಂಡು ವ್ಯಕ್ತಿಯೋ ರ್ವನಿಗೆ ತಗುಲಿ ಸ್ಥಳದಲ್ಲಿಯೇ ಮೃತಪಟ್ಟು ಮತ್ತೆ ಮೂವರಿಗೆ ಗಾಯಗೊಂಡಿರುವ ಘಟನೆ ಡಿ.ಜೆಹಳ್ಳಿಯಲ್ಲಿ ನಡೆದಿದೆ.

ಕೆಎಸ್ಆರ್ ಪಿ ವಾಹನಗಳಿಗೆ ಹಾಗೂ ಪೊಲೀಸ್ ಕ್ವಾಟ್ರಸ್ ಬಳಿ ಬೆಂಕಿ ಹಚ್ಚಿ ಸಾರ್ವಜನಿಕರ ಮನೆಗಳು,ವಾಹನ ಗಳಿಗೆ ಬೆಂಕಿ ಹಚ್ಚಿ ಹಾನಿಯನ್ನುಂಟು ಮಾಡುವ ಪ್ರಯತ್ನ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.ಈ ವೇಳೆ ವ್ಯಕ್ತಿಯೋರ್ವನಿಗೆ ಗಾಯಗೊಂಡು ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಇದಕ್ಕೂ ಮುನ್ನ ಸ್ಥಳಕ್ಕೆ ಆಗಮಿಸಿ ಗಲಭೆಕೋರರನ್ನು ನಿಯಂತ್ರಿಸಲು ಮುಂದಾದ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಅವರ ಕೈಗೂ ಗಾಯವಾಗಿದೆ ಎನ್ನಲಾಗಿದೆ.ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಕೆಲಸ ನಡೆದಿದೆ.

ಮತ್ತೊಂದೆಡೆ ಸ್ಥಳದಲ್ಲಿ ವರದಿಗೆ ತೆರಳಿದ ಮಾಧ್ಯಮದವರ ಮೇಲೆ ಹಲ್ಲೆ ನಡೆಸಲಾಗಿದ್ದು ಖಾಸಗಿ ಚಾನೆಲ್ ಗಳ ವರದಿಗಾರರು ಹಾಗೂ ಕ್ಯಾಮೆರಾಮೆನ್ ಗಳ ಮೇಲೆ ಗಲಭೆಕೋರರು ಧಾಳಿ ನಡೆಸಿ ಹಲ್ಲೆ ನಡೆಸಿದ್ದಾರೆ.ಗಲಭೆಯ ಲ್ಲಿ ಪೊಲೀಸರಿಗೂ ಗಾಯಗಳಾಗಿದ್ದು ಗಲಭೆಕೋರರಿಗೆ ಗಾಯಗಳಾಗಿವೆ ಎಂಬ ಮಾಹಿತಿ ಇದೆ.

ಡಿ.ಜೆ.ಹಳ್ಳಿ ಮತ್ತು ಕೆ.ಜೆ.ಹಳ್ಳಿ ಬಳಿ ಮನೆಗಳಿಗೆ ಬೆಂಕಿ ಹಚ್ಚಿದ್ದು ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡ ಲಾಗಿದ್ದು ಘಟನೆಯಲ್ಲಿ ಎಸಿಪಿ,ಡಿಸಿಪಿ,ಹಾಗೂ ಇನ್ಸ್ ಪೆಕ್ಟರ್ ಗಳಿಗೂ ಗಾಯಗಳಾಗಿದೆ.ಘಟನೆ ನಿಯಂತ್ರಿಸಲು ಅನಿವಾರ್ಯವಾಗಿ ಪೈರಿಂಗ್ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT