ಸಾಂದರ್ಭಿಕ ಚಿತ್ರ 
ರಾಜ್ಯ

ಹತ್ತು ಜೋಡಿ ದೂರ ಸಂಚಾರದ ವಿಶೇಷ ರೈಲುಗಳಿಗೆ ಪ್ರಸ್ತಾವನೆ ಸಲ್ಲಿಸಿದ ನೈರುತ್ಯ ರೈಲ್ವೆ

ದೇಶದ ವಿವಿಧ ಭಾಗಗಳಿಗೆ ಉತ್ತಮ ರೈಲು ಸಂಪರ್ಕ ಕಲ್ಪಿಸಲು ನೈರುತ್ಯ ರೈಲ್ವೆ ವಲಯ 10 ಜೋಡಿ ದೂರ ಸಂಪರ್ಕ ವಿಶೇಷ ರೈಲುಗಳನ್ನು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಂಚರಿಸುವಂತೆ ಮಾಡಲು ರೈಲ್ವೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಿದೆ.ಕೆಲ ವಾರಗಳ ಹಿಂದೆ ಸಲ್ಲಿಸಿರುವ ಪ್ರಸ್ತಾವನೆಗೆ ಹಸಿರು ನಿಶಾನೆ ಸಿಗಬೇಕಿದೆ.

ಬೆಂಗಳೂರು: ದೇಶದ ವಿವಿಧ ಭಾಗಗಳಿಗೆ ಉತ್ತಮ ರೈಲು ಸಂಪರ್ಕ ಕಲ್ಪಿಸಲು ನೈರುತ್ಯ ರೈಲ್ವೆ ವಲಯ 10 ಜೋಡಿ ದೂರ ಸಂಪರ್ಕ ವಿಶೇಷ ರೈಲುಗಳನ್ನು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಂಚರಿಸುವಂತೆ ಮಾಡಲು ರೈಲ್ವೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಿದೆ.
ಕೆಲ ವಾರಗಳ ಹಿಂದೆ ಸಲ್ಲಿಸಿರುವ ಪ್ರಸ್ತಾವನೆಗೆ ಹಸಿರು ನಿಶಾನೆ ಸಿಗಬೇಕಿದೆ.

ಖಚಿತ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಬೆಂಗಳೂರು ವಿಭಾಗದಿಂದ: ಬೆಂಗಳೂರು ಕಂಟೋನ್ಮೆಂಟ್ ನಿಂದ ಗುವಾಹಟಿಗೆ, ಯಶವಂತಪುರದಿಂದ ಹೌರಾಗೆ, ಕೆಎಸ್ಆರ್ (ಬೆಂಗಳೂರು ಸಿಟಿ) ಮತ್ತು ಸೋಲಾಪುರ, ಕೆಎಸ್ಆರ್ (ಬೆಂಗಳೂರು ಸಿಟಿ) ಮತ್ತು ಮಂಗಳೂರು, ಯಶವಂತಪುರ ಮತ್ತು ಕಾರವಾರಗಳಿಂದ ವಿಶೇಷ ರೈಲು ಸಂಪರ್ಕವನ್ನು ಕೇಳಲಾಗಿದೆ.

ಅದೇ ರೀತಿ ಪ್ರಸ್ತಾವನೆಯಲ್ಲಿ ಹುಬ್ಬಳ್ಳಿ ಮತ್ತು ಮೈಸೂರು, ಹುಬ್ಬಳ್ಳಿ ಮತ್ತು ಸಿಕಂದರಾಬಾದ್, ಹುಬ್ಬಳ್ಳಿ ಮತ್ತು ವಾರಣಾಸಿ, ಹುಬ್ಬಳ್ಳಿ ಮತ್ತು ಎಲ್ ಟಿಟಿ ಮುಂಬೈ, ವಾಸ್ಕೊ ಡ ಗಾಮ ಮತ್ತು ಹೌರಾಗಳಿಗೆ ರೈಲು ಸಂಚಾರ ಮಾಡಲು ಅವಕಾಶ ಕೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT