ಭಾಗಮಂಡಲದಲ್ಲಿನ ಭೂ ಕುಸಿತ ಪ್ರದೇಶದಲ್ಲಿ ಶೋಧ ಕಾರ್ಯ 
ರಾಜ್ಯ

ತಲಕಾವೇರಿ: ನಾಪತ್ತೆಯಾಗಿರುವ ಅರ್ಚಕರ ಪುತ್ರಿಯರು ವಿದೇಶದಿಂದ ಆಗಮನ, ಕ್ವಾರಂಟೈನ್‌

ನಾಪತ್ತೆಯಾಗಿರುವ ಕೊಡಗು ಜಿಲ್ಲೆಯ ತಲಕಾವೇರಿ ದೇಗುಲದ ಅರ್ಚಕರು ಇಬ್ಬರು ಪುತ್ರಿಯರು ಆಸ್ಟ್ರೇಲಿಯಾಮತ್ತು ನ್ಯೂಜಿಲೆಂಡ್‌ನಿಂದ ಮಡಿಕೇರಿಗೆ ಆಗಮಿಸಿದ್ದು, ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಮಡಿಕೇರಿ: ನಾಪತ್ತೆಯಾಗಿರುವ ಕೊಡಗು ಜಿಲ್ಲೆಯ ತಲಕಾವೇರಿ ದೇಗುಲದ ಅರ್ಚಕರು ಇಬ್ಬರು ಪುತ್ರಿಯರು ಆಸ್ಟ್ರೇಲಿಯಾ
ಮತ್ತು ನ್ಯೂಜಿಲೆಂಡ್‌ನಿಂದ ಮಡಿಕೇರಿಗೆ ಆಗಮಿಸಿದ್ದು, ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಈ ಇಬ್ಬರು ಯುವತಿಯರನ್ನು ವಿಮಾನ ನಿಲ್ದಾಣದಿಂದ ಕೊಡಗಿಗೆ ಕೊಂಡೊಯ್ದ ವಾಹನದ ಚಾಲಕನಿಗೆ ಸೋಂಕು ದೃಢಪಟ್ಟ 
ಹಿನ್ನೆಲೆಯಲ್ಲಿ ಅವರನ್ನು ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗಿದೆ. 

ಅವರ ತಂದೆ ಹಾಗೂ ತಲಕಾವೇರಿ ದೇಗುಲದ ಮುಖ್ಯ ಅರ್ಚಕ ನಾರಾಯಣ ಆಚಾರ್‌ ಅವರು ಕಳೆದ ವಾರ ಸಂಭವಿಸಿದ
 ಭೂಕುಸಿತದಲ್ಲಿ ನಾಪತ್ತೆಯಾಗಿದ್ದಾರೆ.

ಈ ಭೂಕುಸಿತದಲ್ಲಿ ಐವರು ನಾಪತ್ತೆಯಾಗಿದ್ದು, ದೇಗುಲದ ಆಡಳಿತಕಾರ ಹಾಗೂ ನಾರಾಯಣ ಅವರ ಸಹೋದರ  ಆನಂದ ತೀರ್ಥ ಸ್ವಾಮಿಯ ಮೃತ ದೇಹ ಪತ್ತೆಯಾಗಿತ್ತು.  ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್‌ನಲ್ಲಿರುವ ನಾರಾಯಣ ಅವರ ಇಬ್ಬರು ಪುತ್ರಿಯರು ಸೋಮವಾರ ಭಾರತಕ್ಕೆ ಆಗಮಿಸಿದ್ದರು. 

ಕೊಡಗು ಜಿಲ್ಲೆಯಲ್ಲಿ ಇಲ್ಲಿಯವರೆಗೆ 701 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 262 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT