ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ,ಪಿ.ನಡ್ಡಾ 
ರಾಜ್ಯ

ಬಾಗಲಕೋಟೆ: ಬಿಜೆಪಿ ಕಚೇರಿಗಿಂದು ಜೆಪಿ ನಡ್ಡಾ ಶಿಲಾನ್ಯಾಸ

ಬಾಗಲಕೋಟೆ ನವನಗರದ 22ನೇ ಸೆಕ್ಟರ್ ನಲ್ಲಿ ರೂ.3.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬಿಜೆಪಿಯ ಜಿಲ್ಲಾ ಕಾರ್ಯಾಲಯದ ಕಟ್ಟಡದ ಶಿಲಾಫಲಕವನ್ನು ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ,ಪಿ.ನಡ್ಡಾ ಅವರು ಆನ್'ಲೈನ್ ಮೂಲಕ ಆ.14ರಂದು ಮಧ್ಯಾಹ್ನ 12.30ಕ್ಕೆ ಉದ್ಘಾಟಿಸಲಿದ್ದಾರೆ. 

ಬಾಗಲಕೋಟೆ: ಬಾಗಲಕೋಟೆ ನವನಗರದ 22ನೇ ಸೆಕ್ಟರ್ ನಲ್ಲಿ ರೂ.3.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬಿಜೆಪಿಯ ಜಿಲ್ಲಾ ಕಾರ್ಯಾಲಯದ ಕಟ್ಟಡದ ಶಿಲಾಫಲಕವನ್ನು ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ,ಪಿ.ನಡ್ಡಾ ಅವರು ಆನ್'ಲೈನ್ ಮೂಲಕ ಆ.14ರಂದು ಮಧ್ಯಾಹ್ನ 12.30ಕ್ಕೆ ಉದ್ಘಾಟಿಸಲಿದ್ದಾರೆ. 

ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ಅವರು ತಿಳಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ 7.30ಕ್ಕೆ ಗೋವಿಂದ ಕಾರಜೋಳ ಅವರಿಂದ ಭೂಮಿ ಪೂಜೆ, 9 ಗಂಟೆಗೆ ಜಗಜೀವನರಾಮ್ ಭವನದಲ್ಲಿ ಸಭೆ ಹಾಗೂ ಅಭಿಪ್ರಾಯ ಸಂಗ್ರಹ. ಮಧ್ಯಾಹ್ನ 12.30 ಗಂಟೆಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ಕಟ್ಟಡದ ಶಿಲಾಫಲಕವನ್ನು ಆನ್'ಲೈನ್ ಮೂಲಕ ನೆರವೇರಿಸಲಿದ್ದಾರೆಂದು ಹೇಳಿದರು. 

ಬಳಿಕ ನವರತ್ನ ಕಳಸಕ್ಕೆ ಪುಷ್ಪಾರ್ಚನೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರುಗೆ ಹಸ್ತಾಂತರಿಸುವ ಕಾರ್ಯ ನಡೆಯಲಿದೆ ಎಂದು ಶಾಂತಗೌಡ ಪಾಟೀಲ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT