ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ತ್ಯಾಗ - ಬಲಿದಾನಗಳ ಫಲವೇ ಬಹುತ್ವದ ಆತ್ಮವುಳ್ಳ ಭಾರತಕ್ಕೆ ದಕ್ಕಿದ ಸ್ವಾತಂತ್ರ್ಯ; ಎಚ್.ಡಿ.ಕೆ 

ಅಸಂಖ್ಯಾತ ಜನರ ನಿಸ್ವಾರ್ಥ ತ್ಯಾಗ - ಬಲಿದಾನಗಳ ಫಲವೇ ಬಹುತ್ವದ ಆತ್ಮವುಳ್ಳ ಭಾರತಕ್ಕೆ ದಕ್ಕಿದ ಸ್ವಾತಂತ್ರ್ಯ. ಇದನ್ನು ಜತನದಿಂದ ಕಾಯ್ದುಕೊಂಡು ಹೋಗುವುದೇ ಅವರಿಗೆ ನಾವು ಸಲ್ಲಿಸಬಹುದಾದ ನಿಜ ಗೌರವ ಮತ್ತು ಅರ್ಥ ಪೂರ್ಣ

ಬೆಂಗಳೂರು: ಅಸಂಖ್ಯಾತ ಜನರ ನಿಸ್ವಾರ್ಥ ತ್ಯಾಗ - ಬಲಿದಾನಗಳ ಫಲವೇ ಬಹುತ್ವದ ಆತ್ಮವುಳ್ಳ ಭಾರತಕ್ಕೆ ದಕ್ಕಿದ ಸ್ವಾತಂತ್ರ್ಯ. ಇದನ್ನು ಜತನದಿಂದ ಕಾಯ್ದುಕೊಂಡು ಹೋಗುವುದೇ ಅವರಿಗೆ ನಾವು ಸಲ್ಲಿಸಬಹುದಾದ ನಿಜ ಗೌರವ ಮತ್ತು ಅರ್ಥ ಪೂರ್ಣ ಸ್ವಾತಂತ್ರ್ಯ ಸಂಭ್ರಮವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ದೇಶವೆಂದರೆ ಕೇವಲ ಮಣ್ಣಲ್ಲ, ದೇಶವೆಂದರೆ ಅಲ್ಲಿನ ಜನರು, ಬಹುಸಂಸ್ಕೃತಿಯ ಮೆರವಣಿಗೆ, ಭಾವೈಕ್ಯದ ದೀವಿಗೆ". ಸಮಸ್ತ ನಾಗರಿಕರಿಗೆ  74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ವ್ಯಕ್ತಿಗತ ಅಂತರದೊಂದಿಗೆ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮಿಸೋಣ ಎಂದು ಟ್ವೀಟ್ ಮೂಲಕ ಸ್ವಾತಂತ್ರ್ಯ ದಿನದ ಶುಭಾಶಯ ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT