ರಾಜ್ಯ

ಪ್ಲಾಸ್ಮಾ ಥೆರಪಿಗಾಗಿ ಡಿಸಿಜಿಐ ಅನುಮತಿ ಕೇಳಿದ ಮಣಿಪಾಲ ಕೆಎಂಸಿ  ಆಸ್ಪತ್ರೆ

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಕೋವಿಡ್ -19 ರೋಗಿಗಳ ಚಿಕಿತ್ಸೆಗಾಗಿ ಪ್ಲಾಸ್ಮಾ ಚಿಕಿತ್ಸೆಯನ್ನು ಪ್ರಾರಂಭಿಸಲು ಉಡುಪಿ ಜಿಲ್ಲೆ ಮಣಿಪಾಲದ ಕೆಎಂಸಿ ಆಸ್ಪತ್ರೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಯಿಂದ ಅನುಮತಿ ಕೋರಿದೆ.

ಮಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಕೋವಿಡ್ -19 ರೋಗಿಗಳ ಚೇತರಿಕೆಗಾಗಿ  ಪ್ಲಾಸ್ಮಾ ಚಿಕಿತ್ಸೆಯನ್ನು ಪ್ರಾರಂಭಿಸಲು ಉಡುಪಿ ಜಿಲ್ಲೆ ಮಣಿಪಾಲದ ಕೆಎಂಸಿ ಆಸ್ಪತ್ರೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಯಿಂದ ಅನುಮತಿ ಕೋರಿದೆ.

ಒಮ್ಮೆ ಡಿಸಿಜಿಐ ಅನುಮತಿ ಸಿಕ್ಕಿದ ನಂತರ ರೋಗಿಗಳಿಗೆ  ಆಸ್ಪತ್ರೆಯಲ್ಲಿ ಪ್ಲಾಸ್ಮಾ ಚಿಕಿತ್ಸೆಯನ್ನು ಪ್ರಾರಂಭಿಸಲಾಗುತ್ತದೆ.

ಕನ್ವೆಲೆಸೆಂಟ್ ಪ್ಲಾಸ್ಮಾ ಚಿಕಿತ್ಸೆಯು ರಕ್ತದಾನಿಗಳಿಂದ ಪ್ಲಾಸ್ಮಾ ಅಥವಾ ರಕ್ತದ ದ್ರವ ಭಾಗವನ್ನು ಸಂಗ್ರಹಿಸುವುದನ್ನು ಒಳಗೊಂಡಿರುತ್ತದೆ. 

ಸೋಂಕಿನಿಂದ ಬದುಕುಳಿದ ರೋಗಿಗಳಿಂದ ಪ್ಲಾಸ್ಮಾ ಪಡೆಯುವುದರಿಂದ ಕೋವಿಡ್ -19 ಪ್ರತಿಕಾಯಗಳನ್ನು ಹೊರತೆಗೆದು ಸೋಂಕಿಗೆ ಒಳಗಾದವರಿಗೆ ಒದಗಿಸುವುದು ಈ ಚಿಕಿತ್ಸೆಯ ಹಿಂದಿನ ಉದ್ದೇಶವಾಗಿದೆ. ಸೋಂಕಿತ ರೋಗಿಗಳಿಗೆ ತಮ್ಮ ದೇಹದಲ್ಲಿ ಪ್ರತಿಕಾಯವನ್ನು ಉತ್ಪಾದಿಸಲು ಇದು ಸಹಾಯ ಮಾಡುತ್ತದೆ ಎಂದು ಉಡುಪಿಯ ಡಾ ಟಿ ಎಂ ಪೈ ಆಸ್ಪತ್ರೆಯ ಡಾ.ಶಶಿಕಿರಣ್ ಉಮಕಾಂತ್ ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT