ಬಸವರಾಜ ಬೊಮ್ಮಾಯಿ 
ರಾಜ್ಯ

ಗಲಭೆಕೋರರಿಗೆ ಉಗ್ರ ಸಂಘಟನೆಗಳ ಸಂಪರ್ಕವಿರುವುದು ಎನ್ಐಎ ತನಿಖೆಯಲ್ಲಿ ಬಯಲು: ಬಸವರಾಜ್ ಬೊಮ್ಮಾಯಿ 

ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಎನ್ಐಎ ಜಂಟಿ ಕಾರ್ಯಾಚರಣೆ ಮುಂದುವರೆಯಲಿದೆ ಇದಕ್ಕಾಗಿ ರಾಜ್ಯದ ಗೃಹ ಇಲಾಖೆ ಎಲ್ಲ ರೀತಿಯ ಸಹಕಾರ ನೀಡಲಿದೆ.ಘಟನೆಯಲ್ಲಿ ಎರಡು ಉಗ್ರ ಗುಂಪುಗಳ ಸಂಪರ್ಕ ಇರುವುದನ್ನು ಎನ್ಐಎ ತನಿಖೆಯಲ್ಲಿ ಬಹಿರಂಗಪಡಿಸಿದೆ.

ಬೆಂಗಳೂರು: ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಎನ್ಐಎ ಜಂಟಿ ಕಾರ್ಯಾಚರಣೆ ಮುಂದುವರೆಯಲಿದೆ ಇದಕ್ಕಾಗಿ ರಾಜ್ಯದ ಗೃಹ ಇಲಾಖೆ ಎಲ್ಲ ರೀತಿಯ ಸಹಕಾರ ನೀಡಲಿದೆ.ಘಟನೆಯಲ್ಲಿ ಎರಡು ಉಗ್ರ ಗುಂಪುಗಳ ಸಂಪರ್ಕ ಇರುವುದನ್ನು ಎನ್ಐಎ ತನಿಖೆಯಲ್ಲಿ ಬಹಿರಂಗಪಡಿಸಿದೆ.

ದೇಶದ ವಿರುದ್ಧ ಕೆಲಸ ಮಾಡ್ತಿರುವ ಶಕ್ತಿಗಳ ವಿರುದ್ಧ ಜಂಟಿ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆರ್ ಟಿ ನಗರದಲ್ಲಿ ರುವ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಂಎಸ್ ರಾಮಯ್ಯ ಕಾಲೇಜು ಆಸ್ಪತ್ರೆಯಲ್ಲಿ ಶಂಕಿತ ಉಗ್ರ ಎನ್ನುವ ಮಾಹಿತಿ ಆಧಾರದಲ್ಲಿ ವೈದ್ಯ ಹಾಗೂ ಆತನ ಸಹಚರರನ್ನು ಬಂಧಿಸಿರುವ ಬಗ್ಗೆ ಈಗಾಗಲೇ ರಾಷ್ಟ್ರೀಯ ತನಿಖಾ ದಳ ಪ್ರಕಟಣೆ ಹೊರಡಿಸಿದೆ. 

ಕೆಲ ಪ್ರಕರಣದಲ್ಲಿ ನಾನು ಅವರಿಗೆ ಸಹಕಾರ, ಅವರು ನಮಗೆ ಸಹಕಾರ ನೀಡುವುದು ಮುಂದುವರೆದಿದೆ. ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ ದೇಶದ ಸುರಕ್ಷತೆ ಆಂತರಿಕ ಸಮಸ್ಯೆ ಮತ್ತು ದೇಶದ ಗಡಿಯಾಚೆಗೆ ಇರುವ ಶಕ್ತಿಗಳು ಕೆಲಸ ಮಾಡುತ್ತಿದ್ದು ಅದರ ಮೇಲೆ ಜಂಟಿ ಕಾರ್ಯಾಚರಣೆ ಮಾಡುವುದು ಬಹಳ ಅವಶ್ಯಕವಾಗಿದೆ ಆ ನಿಟ್ಟಿನಲ್ಲಿ ನಾವು ಮುಂದುವರೆಯ ಲಿದ್ದಾರೆ ಎಂದು ಅವರು ತಿಳಿಸಿದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT