ಸಂಗ್ರಹ ಚಿತ್ರ 
ರಾಜ್ಯ

ಕುದುರೆ ರೇಸ್ ಮೇಲೂ ಬಿದ್ದ ಕೊರೋನಾ ಕರಿನೆರಳು: 10 ಜಾಕಿಗಳಲ್ಲಿ ವೈರಸ್ ದೃಢ, ಹೆಚ್ಚಿದ ಆತಂಕ

ನಗರದ ಕುದುರೆ ರೇಸ್ ಮೇಲೂ ಕೊರೋನಾ ಕರಿನೆರಳು ಬಿದ್ದಿದ್ದು, 10 ಮಂದಿ ಜಾಕಿಗಳಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಬೆಂಗಳೂರು: ನಗರದ ಕುದುರೆ ರೇಸ್ ಮೇಲೂ ಕೊರೋನಾ ಕರಿನೆರಳು ಬಿದ್ದಿದ್ದು, 10 ಮಂದಿ ಜಾಕಿಗಳಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ರೇಸಿಂಗ್ ಸೀಸನ್ ಆರಂಭಕ್ಕೆ ತಯಾರಿಗಳು ನಡೆಯುತ್ತಿದ್ದು, ರೇಸ್ ನಲ್ಲಿ ಪಾಲ್ಗೊಳ್ಳುವ ಸಲುವಾಗಿ ಬಿಟಿಸಿಯ ಟ್ರ್ಯಾಕ್ ನಲ್ಲಿ ತರಬೇತಿ ನಡೆಸಲು ಬೆಂಗಳೂರು ಮೂಲದ 55 ಜಾಕಿಗಳು ಮುುಂದಾಗಿದ್ದರು. ಹೀಗಾಗಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡು ಪ್ರಮಾಣಪತ್ರ ಸಲ್ಲಿಸುವಂತೆ ಕ್ಲಬ್ ಅಧಿಕಾರಿಗಳು ಸೂಚಿಸಿದ್ದರು. ಇದರಂತೆ ಇದೀಗ 10 ಮಂದಿ ಜಾಕಿಗಳಿಗೆ ಕೊರೋನಾ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ. 

ಈ ನಡುವೆ ಕೆಲ ದಿನಗಳ ಹಿಂದಷ್ಟೇ 10 ಮಂದಿ ಸೋಂಕಿತ ಜಾಕಿಗಳಲ್ಲಿ ಒಬ್ಬರು ಕೆಲ ದಿನಗಳ ಹಿಂದಷ್ಟೇ ಕ್ಲಬ್'ಗೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. 

ಸೋಂಕಿತ ಜಾಕಿ ಕ್ಲಬ್'ಗೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಜಾಕಿ ಕ್ಲಬ್ ಕಚೇರಿಗೆ ಪ್ರವೇಶ ಮಾಡಿದ್ದ ಹಿನ್ನೆಲೆಯಲ್ಲಿ ಎಲ್ಲ ಉದ್ಯೋಗಿಗಳಿಗೆ ಕ್ಲಬ್ ಖಾಲಿ ಮಾಡುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದು, ಸ್ಯಾನಿಟೈಸ್ ಮಾಡುವ ಕಾರ್ಯ ಮಾಡುತ್ತಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT