ರಾಜ್ಯ

ಕಾಲುವೆಯಲ್ಲಿ ಕೊಚ್ಚಿ ಹೋಗುತಿದ್ದ ವೃದ್ದೆಯನ್ನ ಪ್ರಾಣದ ಹಂಗು ತೊರೆದು ರಕ್ಷಿಸಿದಯುವಕ

ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಯಲ್ಲಿ ಕೊಚ್ಚಿ ಹೋಗುತಿದ್ದ ವೃದ್ದೆಯನ್ನ ಪ್ರಾಣದ ಹಂಗು ತೊರೆದು ಯುವಕನೊಬ್ಬ ರಕ್ಷಿಸಿರುವ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದ ಆರ್.ಟಿ.ಓ.ಕಛೇರಿಯ ಮುಂದೆ ನಡೆದಿದೆ.

ಹೊಸಪೇಟೆ: ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಯಲ್ಲಿ ಕೊಚ್ಚಿ ಹೋಗುತಿದ್ದ ವೃದ್ದೆಯನ್ನ ಪ್ರಾಣದ ಹಂಗು ತೊರೆದು ಯುವಕನೊಬ್ಬ ರಕ್ಷಿಸಿರುವ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದ ಆರ್.ಟಿ.ಓ.ಕಛೇರಿಯ ಮುಂದೆ ನಡೆದಿದೆ.

ಎಪ್ಪತ್ತು ವರ್ಷದ ವೃದ್ದೆ ಕಾಲುವೆಯಲ್ಲಿ ಇಳಿದು ಮುಖ ತೊಳೆಯಲು ಹೋದ ಸಂದರ್ಭದಲ್ಲಿ ಆಯ ತಪ್ಪಿ ಕಾಲುವೆಗೆ ಬಿದ್ದಿದ್ದರು.

ನೀರಿನಲ್ಲಿ ಬಿದ್ದು ಮುಳುಗಿ ಸುಮಾರು ೩೦೦ ಮೀಟರ್ ದೂರ ಕೊಚ್ಚಿ ಹೋಗಿದ್ದ ವೃದ್ದೆಯನ್ನು ಯುವಕ ರಕ್ಷಿಸಿದ್ದಾನೆ.

ಅಕ್ಕ ಪಕ್ಕದ ಜನಗಳ ಕೂಗಾಟ ಚೀರಾಟ ಕೇಳಿ ಪ್ರಾಣದ ಹಂಗು ತೊರೆದು ನೀರಿಗೆ ಜಿಗಿದ ಅಜೆಯ್ ಎಂಬ ಹದಿನಾರರ ಯುವಕ ಈ ಸಾಹಸ ಕಾರ್ಯ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT