ಬಂಧಿತ ಕಳ್ಳರು 
ರಾಜ್ಯ

ಬೆಂಗಳೂರು: ಎಟಿಎಂನಲ್ಲಿದ್ದ 28 ಲಕ್ಷ ಹಣ ದರೋಡೆ ಪ್ರಕರಣ ಭೇದಿಸಿದ ಪೊಲೀಸರು, ಕುಖ್ಯಾತ 3 ಕಳ್ಳರ ಬಂಧನ

ಬ್ಯಾಂಕ್ ಎಟಿಎಂ ಮಷಿನ್ ಒಡೆದು ಹಣ ದೋಚಿದ್ದ ಮೂವರನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಬ್ಯಾಂಕ್ ಎಟಿಎಂ ಮಷಿನ್ ಒಡೆದು ಹಣ ದೋಚಿದ್ದ ಮೂವರನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ಸಮರ್ ಜೋತ್ ಸಿಂಗ್(33), ಎವಿ ಜಾಫರ್(30), ಯಾಹ್ಯಾ(27) ಬಂಧಿತ ಆರೋಪಿಗಳು.

ಬಂಧಿತರಿಂದ 17,34,586  ನಗದು,  ಕಳ್ಳತನ ಹಣದಲ್ಲಿ ಖರೀದಿ ಮಾಡಿದ್ದ 1-ಸ್ಕೋಡಾ ಕಾರು, 1-ಹೊಂಡಾ ಆಕ್ಟೀವಾ ಬೈಕ್, 1-ಐ  ಫೋನ್, ಐಶಾರಾಮಿ ಬಟ್ಟೆಗಳು ಹಾಗೂ ಕೃತ್ಯಕ್ಕೆ ಉಪಯೋಗಿಸಿದ್ದ 1-ರಾಯಲ್ ಎನ್‍ಫೀಲ್ಡ್ ಮೋಟಾರ್ ಸೈಕಲ್, 1-ಹೊಂಡಾ ಆಕ್ಟೀವಾ ಬೈಕ್ ವನ್ನು ವಶಪಡಿಸಿಕೊಂಡಿದ್ದಾರೆ.

ಆಗಸ್ಟ್ 10ರ ಮಧ್ಯರಾತ್ರಿ ಜಾಲಹಳ್ಳಿ ಸಮೀಪ ಎಂಇಎಸ್ ರಸ್ತೆಯ ಕೆನರಾ ಬ್ಯಾಂಕ್ ನ ಎಟಿಎಂ ಮಿಷನ್ ಅನ್ನು ಗ್ಯಾಸ್ ಕಟ್ಟರ್ ನಿಂದ ಕತ್ತರಿಸಿ 27 ಲಕ್ಷ 82 ಸಾವಿರ ರುಪಾಯಿಯನ್ನು ಕಳ್ಳತನ ಮಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT