ಸಾಂದರ್ಭಿಕ ಚಿತ್ರ 
ರಾಜ್ಯ

ಜೋಳಿಗೆಯ ಉರುಳು ಬಿಗಿಯಾಗಿ ಆನ್‌ಲೈನ್‌ ಪಾಠ ಕೇಳುತ್ತಿದ್ದ ಬಾಲಕ ಸಾವು

ಜೋಳಿಗೆಯಲ್ಲಿ ಕುಳಿತು ಆನ್​ಲೈನ್​ ಪಾಠ ಕೇಳುತ್ತಿದ್ದ ಹತ್ತು ವರ್ಷದ ಬಾಲಕನ ಕತ್ತಿಗೆ ಜೋಳಿಗೆಯ ಉರುಳು ಬಿಗಿದುಕೊಂಡಿದ್ದರಿಮದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ದರ್ಗಾಜೋಗಹಳ್ಳಿಯಲ್ಲಿ‌ ನಡೆದಿದೆ.

ಬೆಂಗಳೂರು: ಜೋಳಿಗೆಯಲ್ಲಿ ಕುಳಿತು ಆನ್​ಲೈನ್​ ಪಾಠ ಕೇಳುತ್ತಿದ್ದ ಹತ್ತು ವರ್ಷದ ಬಾಲಕನ ಕತ್ತಿಗೆ ಜೋಳಿಗೆಯ ಉರುಳು ಬಿಗಿದುಕೊಂಡಿದ್ದರಿಮದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ದರ್ಗಾಜೋಗಹಳ್ಳಿಯಲ್ಲಿ‌ ನಡೆದಿದೆ.

ದರ್ಗಾಜೋಗಹಳ್ಳಿಯ ಮಂಜುನಾಥ್ ಅವರ ಪುತ್ರ ವಿಶ್ವಾಸ್​ ಮೃತಪಟ್ಟ ಬಾಲಕ. ಖಾಸಗಿ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ ವಿಶ್ವಾಸ್ ಮನೆಯಲ್ಲಿದ್ದ ಎರಡು ವರ್ಷದ ಮತ್ತೊಂದು ಮಗುವನ್ನು ಮಲಗಿಸಲು ಕೋಣೆಯಲ್ಲಿ ಜೋಳಿಗೆ ಕಟ್ಟಲಾಗಿತ್ತು ಖಾಸಗಿ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ ವಿಶ್ವಾಸ್ ಆನ್ಲೈನ್  ತರಗತಿ ಕಾರಣ ರೂಮ್ ನಲ್ಲಿ ಪಾಠ ಕೇಳುತ್ತಿದ್ದ. ಅದೇ ರೂಮ್ ನಲ್ಲಿ ಎರಡು ವರ್ಷದ ಮಗು ಮಲಗಿಸಲು ಜೋಳಿಗೆ ಕಟ್ಟಿದ್ದು ಜೋಳಿಗೆಯಲ್ಲಿ ಕುಳಿತು ಪಾಠ ಕೇಳುತ್ತಿದ್ದ ವಿಶ್ವಾಸ್ ಕತ್ತು ಜೋಳಿಗೆಗೆ ಸಿಲುಕಿ ಮೃತಪಟ್ಟಿದ್ದಾನೆ.

ಆನ್ಲೈನ್ ತರಗತಿ ಸಮಯ ಮುಗಿದರೂ ವಿಶ್ವಾಸ್ ಹೊರಗೆ ಬರದಿದ್ದಾಗ ಮನೆಯವರು ರೂಮಿನ ಬಾಗಿಲು ತೆಗೆದು ನೋಡಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT