ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ಆಟವಾಡುವಾಗ ನೀರಿನ ಸಂಪಿಗೆ ಬಿದ್ದು ಬಾಲಕ ಸಾವು 

ಮನೆಯಂಗಳದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕನೊಬ್ಬ ನೀರಿನ ಸಂಪಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ತಿಪಟೂರು ತಾಲೂಕಿನ ಅಯ್ಯನಬಾವಿ ಎಂಬಲ್ಲಿ ನಡೆದಿದೆ. 

ತುಮಕೂರು: ಮನೆಯಂಗಳದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕನೊಬ್ಬ ನೀರಿನ ಸಂಪಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ತಿಪಟೂರು ತಾಲೂಕಿನ ಅಯ್ಯನಬಾವಿ ಎಂಬಲ್ಲಿ ನಡೆದಿದೆ. 

ಕಸಬಾ ಹೋಬಳಿ ಅಯ್ಯನಬಾವಿ ಗ್ರಾಮದ ನಾಗಮಣಿ ಮತ್ತು ಸ್ವಾಮಿ ದಂಪತಿಯ ಪುತ್ರ ಪ್ರಸಾದ್ ಗೌಡ (4) ಮೃತಪಟ್ಟ ಬಾಲಕ. ಇಂದು ಬೆಳಗ್ಗೆ ತಾಯಿ ನಾಗಮಣಿ ಅವರು ಅಡುಗೆ ಕೆಲಸ ಮಾಡುತ್ತಿದ್ದಾಗ ಮಗ ಹೊರಗಡೆ ಆಟವಾಡುತ್ತಿದ್ದ. ಈ ವೇಳೆ ಬಾಲಕ ಸಂಪಿಗೆ ಬಿದ್ದಿದ್ದಾನೆ. ಇದನ್ನು ಯಾರೂ ಗಮನಿಸಿರಲಿಲ್ಲ.

ಸ್ವಲ್ಪ ಹೊತ್ತಿನ ಬಳಿಕ ಮಗನ ಶಬ್ಧ ಕೇಳದಾದಾಗ ತಾಯಿ ಎಲ್ಲಾ ಕಡೆ ಹುಡುಕಾಡಿದ್ದಾರೆ. ಕೊನೆಗೆ ಸಂಪಿನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ