ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ಆಟವಾಡುವಾಗ ನೀರಿನ ಸಂಪಿಗೆ ಬಿದ್ದು ಬಾಲಕ ಸಾವು 

ಮನೆಯಂಗಳದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕನೊಬ್ಬ ನೀರಿನ ಸಂಪಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ತಿಪಟೂರು ತಾಲೂಕಿನ ಅಯ್ಯನಬಾವಿ ಎಂಬಲ್ಲಿ ನಡೆದಿದೆ. 

ತುಮಕೂರು: ಮನೆಯಂಗಳದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕನೊಬ್ಬ ನೀರಿನ ಸಂಪಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ತಿಪಟೂರು ತಾಲೂಕಿನ ಅಯ್ಯನಬಾವಿ ಎಂಬಲ್ಲಿ ನಡೆದಿದೆ. 

ಕಸಬಾ ಹೋಬಳಿ ಅಯ್ಯನಬಾವಿ ಗ್ರಾಮದ ನಾಗಮಣಿ ಮತ್ತು ಸ್ವಾಮಿ ದಂಪತಿಯ ಪುತ್ರ ಪ್ರಸಾದ್ ಗೌಡ (4) ಮೃತಪಟ್ಟ ಬಾಲಕ. ಇಂದು ಬೆಳಗ್ಗೆ ತಾಯಿ ನಾಗಮಣಿ ಅವರು ಅಡುಗೆ ಕೆಲಸ ಮಾಡುತ್ತಿದ್ದಾಗ ಮಗ ಹೊರಗಡೆ ಆಟವಾಡುತ್ತಿದ್ದ. ಈ ವೇಳೆ ಬಾಲಕ ಸಂಪಿಗೆ ಬಿದ್ದಿದ್ದಾನೆ. ಇದನ್ನು ಯಾರೂ ಗಮನಿಸಿರಲಿಲ್ಲ.

ಸ್ವಲ್ಪ ಹೊತ್ತಿನ ಬಳಿಕ ಮಗನ ಶಬ್ಧ ಕೇಳದಾದಾಗ ತಾಯಿ ಎಲ್ಲಾ ಕಡೆ ಹುಡುಕಾಡಿದ್ದಾರೆ. ಕೊನೆಗೆ ಸಂಪಿನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT