ರಾಜ್ಯ

ಮುರುಡೇಶ್ವರಕ್ಕೆ ಪ್ರವಾಸ  ಬಂದಿದ್ದ ಬೆಂಗಳುರಿನ ಯುವಕ ಸೇರಿ ಇಬ್ಬರು ಸಮುದ್ರ ಪಾಲು

ಆಗಸ್ಟ್ 30 ರ ಭಾನುವಾರ ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಆಗಮಿಸಿದ್ದ ಎರಡು ವಿಭಿನ್ನ  ಗುಂಪಿಗೆ ಸೇರಿದ ಇಬ್ಬರು ಯುವಕರು ಒಂದೇ ದಿನ ಸಮುದ್ರ ಪಾಲಾಗಿದ್ದಾರೆ. ಅವರಲ್ಲಿ ಒಬ್ಬರು ಬೆಂಗಳೂರಿನವರಾಗಿದ್ದರೆ, ಇನ್ನೊಬ್ಬರು ಶಿವಮೊಗ್ಗ ಜಿಲ್ಲೆಯ ಸೊರಬದವರೆಂದು ತಿಳಿದುಬಂದಿದೆ.

ಭಟ್ಕಳ: ಆಗಸ್ಟ್ 30 ರ ಭಾನುವಾರ ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಆಗಮಿಸಿದ್ದ ಎರಡು ವಿಭಿನ್ನ  ಗುಂಪಿಗೆ ಸೇರಿದ ಇಬ್ಬರು ಯುವಕರು ಒಂದೇ ದಿನ ಸಮುದ್ರ ಪಾಲಾಗಿದ್ದಾರೆ. ಅವರಲ್ಲಿ ಒಬ್ಬರು ಬೆಂಗಳೂರಿನವರಾಗಿದ್ದರೆ, ಇನ್ನೊಬ್ಬರು ಶಿವಮೊಗ್ಗ ಜಿಲ್ಲೆಯ ಸೊರಬದವರೆಂದು ತಿಳಿದುಬಂದಿದೆ.

ಮೃತರಾದ  ಅಭಿಜಿತ್ (24) ಯಲಹಂಕ ನ್ಯೂಟೌನ್ ಬೆಂಗಳೂರಿನವರಾಗಿದ್ದು ಅವರು ಎಲೆಕ್ಟ್ರಾನಿಕ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು.

ಶಿವಮೊಗ್ಗ ಜಿಲ್ಲೆಯ ಸೊರಬದ ಹಳೆಬ್ಸೊರಬದ ಜಯಂತಿವಾಡ ಮೂಲದ ಶರತ್ ಜಗದೀಶ್  ಬಳ್ಳಾರಿ (18)  ಇನ್ನೋರ್ವ ಮೃತ ದುರ್ದೈವಿಯಾಗಿದ್ದಾರೆ. 

ಎರಡೂ ಶವಗಳನ್ನು ಸಮುದ್ರದಿಂದ ಎತ್ತಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆಪರೇಷನ್ ಸಿಂಧೂರ' ವೇಳೆ ಭಾರತ 'ಇನ್ನಷ್ಟು ಹಾನಿ ಮಾಡಬಹುದಿತ್ತು': ರಾಜನಾಥ್ ಸಿಂಗ್

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

ತೆಲಂಗಾಣದ ಪ್ರಮುಖ ರಸ್ತೆಗಳಿಗೆ ಅಮೆರಿಕ ಅಧ್ಯಕ್ಷ ಟ್ರಂಪ್, ಗೂಗಲ್ ಹೆಸರು: ಸರ್ಕಾರಿ ನಿರ್ಧಾರ!

Shocking: ಸಫಾರಿ ತರಬೇತುದಾರನ ಮೇಲೆ ಕರಡಿ ಭೀಕರ ದಾಳಿ, ಬೆಚ್ಚಿಬಿದ್ದ ಪ್ರವಾಸಿಗರು!

KSCA ಚುನಾವಣೆ: 191 ಮತಗಳ ಅಂತರಿಂದ ಗೆದ್ದ ವೆಂಕಟೇಶ್ ಪ್ರಸಾದ್, ನೂತನ ಅಧ್ಯಕ್ಷರಾಗಿ ಆಯ್ಕೆ

SCROLL FOR NEXT