ರಾಜ್ಯ

ಮುರುಡೇಶ್ವರಕ್ಕೆ ಪ್ರವಾಸ  ಬಂದಿದ್ದ ಬೆಂಗಳುರಿನ ಯುವಕ ಸೇರಿ ಇಬ್ಬರು ಸಮುದ್ರ ಪಾಲು

ಆಗಸ್ಟ್ 30 ರ ಭಾನುವಾರ ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಆಗಮಿಸಿದ್ದ ಎರಡು ವಿಭಿನ್ನ  ಗುಂಪಿಗೆ ಸೇರಿದ ಇಬ್ಬರು ಯುವಕರು ಒಂದೇ ದಿನ ಸಮುದ್ರ ಪಾಲಾಗಿದ್ದಾರೆ. ಅವರಲ್ಲಿ ಒಬ್ಬರು ಬೆಂಗಳೂರಿನವರಾಗಿದ್ದರೆ, ಇನ್ನೊಬ್ಬರು ಶಿವಮೊಗ್ಗ ಜಿಲ್ಲೆಯ ಸೊರಬದವರೆಂದು ತಿಳಿದುಬಂದಿದೆ.

ಭಟ್ಕಳ: ಆಗಸ್ಟ್ 30 ರ ಭಾನುವಾರ ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಆಗಮಿಸಿದ್ದ ಎರಡು ವಿಭಿನ್ನ  ಗುಂಪಿಗೆ ಸೇರಿದ ಇಬ್ಬರು ಯುವಕರು ಒಂದೇ ದಿನ ಸಮುದ್ರ ಪಾಲಾಗಿದ್ದಾರೆ. ಅವರಲ್ಲಿ ಒಬ್ಬರು ಬೆಂಗಳೂರಿನವರಾಗಿದ್ದರೆ, ಇನ್ನೊಬ್ಬರು ಶಿವಮೊಗ್ಗ ಜಿಲ್ಲೆಯ ಸೊರಬದವರೆಂದು ತಿಳಿದುಬಂದಿದೆ.

ಮೃತರಾದ  ಅಭಿಜಿತ್ (24) ಯಲಹಂಕ ನ್ಯೂಟೌನ್ ಬೆಂಗಳೂರಿನವರಾಗಿದ್ದು ಅವರು ಎಲೆಕ್ಟ್ರಾನಿಕ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು.

ಶಿವಮೊಗ್ಗ ಜಿಲ್ಲೆಯ ಸೊರಬದ ಹಳೆಬ್ಸೊರಬದ ಜಯಂತಿವಾಡ ಮೂಲದ ಶರತ್ ಜಗದೀಶ್  ಬಳ್ಳಾರಿ (18)  ಇನ್ನೋರ್ವ ಮೃತ ದುರ್ದೈವಿಯಾಗಿದ್ದಾರೆ. 

ಎರಡೂ ಶವಗಳನ್ನು ಸಮುದ್ರದಿಂದ ಎತ್ತಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT